ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿಗರೇ ಗಮನಿಸಿ! ನಾಳೆಯಿಂದ 2 ದಿನ ನಗರಕ್ಕೆ ಕಾವೇರಿ ನೀರಿಲ್ಲ

: ಜಲಮಂಡಳಿಯಲ್ಲಿ ನಡೆಯಲಿರುವ ಕೆಲವು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಜುಲೈ21, 22ರಂದು ಎರಡು ದಿನಗಳ ಕಾಲ ಬೆಂಗಳೂರು ನಗರದಾದ್ಯಂತ ಕಾವೇರಿ ನೀರು ಪೂರೈಕೆ ಇರುವುದಿಲ್ಲ.

ಬೆಂಗಳೂರು: ಜಲಮಂಡಳಿಯಲ್ಲಿ ನಡೆಯಲಿರುವ ಕೆಲವು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಜುಲೈ21, 22ರಂದು ಎರಡು ದಿನಗಳ ಕಾಲ ಬೆಂಗಳೂರು ನಗರದಾದ್ಯಂತ ಕಾವೇರಿ ನೀರು ಪೂರೈಕೆ ಇರುವುದಿಲ್ಲ.
ಬೆಂಗಳುರಿನ ಟಿ.ಕೆ.ಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿ ಕಾವೇರಿ ನೀರಿ ಸರಬರಾಜು ಯೋಜನೆ ಪಂಪಿಂಗ್ ಸಿಸ್ಟಮ್ ಕಾರ್ಯಾಚರಣೆ ಯನ್ನು ಸ್ಥಗಿತಗೊಳಿಸಲಾಗುತ್ತಿದ್ದು ಇದರಿಂದ ಖಾವೇರಿ 1, 2, 3 ಹಾಗೂ 4ನೇ ಹಂತದ 1 ಮತ್ತು 2 ನೇ ಘಟ್ಟದ ಪಂಪಿಂಗ್ ಸಿಸ್ಟಮ್ ನಿಲ್ಲಲಿದೆ.ಈ ಕಾರಣಕ್ಕಾಗಿ ಮುಂದಿನ ಎರಡು ದಿನಗಳ ಕಾಲ ಬೆಂಗಳುರು ನಗರದೆಲ್ಲೆಡೆ ಕಾವೇರಿ ನೀರು ಪೂರೈಕೆ ಆಗುವುದಿಲ್ಲ ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT