ಪತ್ರಕರ್ತ ನಾಗೇಶ್ 
ರಾಜ್ಯ

ಮಂಗಳೂರು: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಯುವ ಪತ್ರಕರ್ತ ನಾಗೇಶ್ ನಿಧನ

ಮಾರಣಾಂತಿಕ ಡೆಂಗ್ಯು ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಬಲಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ಮಾರಣಾಂತಿಕ ಡೆಂಗ್ಯು ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಬಲಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ನೀರುಮಾರ್ಗ ಸಮೀಪದ ಪಡು ನಿವಾಸಿ, ಪತ್ರಕರ್ತ ನಾಗೇಶ್ ಡೆಂಗ್ಯು ಜ್ವರಕ್ಕೆ ಬಲಿಯಾದವರು.
ಕಳೆದ ಕೆಲವು ದಿನಗಳಿಂದ ಶಂಕಿತ ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಅವರು ಜ್ವರ ಉಲ್ಬಣಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗೇಶ್ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾಗೇಶ್ ಕನ್ನಡ ಸುದ್ದಿವಾಹಿನಿ ಬಿಟಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸದಾ ನಗುಮೊಗದಿಂದ ಎಲ್ಲರೊಡನೆ ಸ್ನೇಹ ಗಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT