ಅಲೋಕ್ ಕುಮಾರ್ 
ರಾಜ್ಯ

ರಾತ್ರೋರಾತ್ರಿ ಬೆಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ, 500ಕ್ಕೂ ಹೆಚ್ಚು ವಾಹನಗಳ ವಶ!

ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು...

ಬೆಂಗಳೂರು: ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು & ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ನಗರದಾದ್ಯಂತ ನಾಕಾಬಂಧಿ ತಪಾಸಣೆಯನ್ನು ಕೈಗೊಂಡು 499 ಕ್ಕೂ ಹೆಚ್ಚು ಸಂಶಯಾಸ್ಪದರನ್ನು ವಿಚಾರಣೆಗೊಳಪಡಿಸಿ ಸುಮಾರು 500 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಟ್ವೀಟ್ ಮಾಡಿದ್ದಾರೆ. 
ರಾತ್ರಿ ವೇಳೆ ನಗರದಲ್ಲಿ ಹೆಚ್ಚು ಅಪರಾಧ ಪ್ರಕರಣಗಳು ನಡೆಯುವುದರಿಂದ ತೀವ್ರ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT