ಸಾವಿಗೀಡಾದ ಹುಲಿ 
ರಾಜ್ಯ

ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ಹುಲಿ ಸಾವು

ಬಂಡೀಪುರ ಹುಲಿ ರಕ್ಷಿತಾರಣ್ಯದ ಒಳಗೆ ಜಂಗಲ್ ಲಾಜ್ಜ್ ಅಂಡ್ ರೆಸಾರ್ಟ್ ಹತ್ತಿರ 6 ವರ್ಷದ ಹೆಣ್ಣು ...

ಮೈಸೂರು: ಬಂಡೀಪುರ ಹುಲಿ ರಕ್ಷಿತಾರಣ್ಯದ ಒಳಗೆ ಜಂಗಲ್ ಲಾಜ್ಜ್ ಅಂಡ್ ರೆಸಾರ್ಟ್ ಹತ್ತಿರ 6 ವರ್ಷದ ಹೆಣ್ಣು ಹುಲಿಯೊಂದು ಅಸುನೀಗಿರುವುದುಪತ್ತೆಯಾಯಿತು. ವೇಗವಾಗಿ ಬಂದ ವಾಹನದ ಅಡಿಗೆ ಸಿಲುಕಿ ಹುಲಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.
ಬಂಡೀಪುರ ಅಭಯಾರಣ್ಯದ ಪ್ರವೇಶ ದ್ವಾರದಿಂದ ಸ್ವಲ್ಪ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿ 766ರಡಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸಮೀಪ ಮಗುವನಹಳ್ಳಿ ಗ್ರಾಮದ ಗಡಿಭಾಗದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಕಳೆದ ಆರು ತಿಂಗಳಲ್ಲಿ ಒಟ್ಟು ನಾಲ್ಕು ಹುಲಿಗಳು ಬಂಡೀಪುರ ಅರಣ್ಯದಲ್ಲಿ ಮೃತಪಟ್ಟಿವೆ.
ಹುಲಿ ಸತ್ತು ಬಿದ್ದ ಸ್ವಲ್ಪ ದೂರದಲ್ಲಿ ಕಾಡು ಹಂದಿಯ ಅರ್ಧ ತಿಂದ ಮೃತದೇಹ ಸಿಕ್ಕಿದ್ದರಿಂದ ಕಾಡು ಹಂದಿ ಜೊತೆಗಿನ ಜಗಳದಲ್ಲಿ ಗಾಯಗೊಂಡು ಹುಲಿ ಸತ್ತಿರಬೇಕೆಂದು ಆರಂಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭಾವಿಸಿದ್ದರು. 
ನಂತರ ಶವಪರೀಕ್ಷೆ ಮಾಡಿದ ನಂತರ ಹುಲಿಯ ಮೈ ಮೇಲೆ ಹಲವು ಗಾಯಗಳು ಕಂಡುಬಂದಿದ್ದು ಅವುಗಳಲ್ಲಿ ವಾಹನದ ಅಡಿಗೆ ಸಿಲುಕಿ ಆದ ಗಾಯ ಕೂಡ ಇದ್ದಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT