ಡಿಕೆ ಶಿವಕುಮಾರ್ ಮತ್ತು ಸಿದ್ದಾರ್ಥ್ 
ರಾಜ್ಯ

ಭಾನುವಾರ ಸಿದ್ಧಾರ್ಥ್ ಕರೆ ಮಾಡಿದ್ದರು, ಆತ್ಮಹತ್ಯೆ ಮಾಡಿಕೊಳ್ಳುವಂತ ವ್ಯಕ್ತಿಯಲ್ಲ: ಡಿಕೆಶಿ ಟ್ವೀಟ್

ಭಾನುವಾರ ಸಿದ್ದಾರ್ಥ್ ನನಗೆ ಕರೆ ಮಾಡಿ ಅರ್ಜೆಂಟ್ ಆಗಿ ಮಾತನಾಡಬೇಕು ಎಂದು ಹೇಳಿದ್ದರು, ಅವರು ಆತ್ಮಹತ್ಯೆ ಮಾಡಿಕೊಳ್ಳುವಂತ ವ್ಯಕ್ತಿಯಲ್ಲ, ...

ಬೆಂಗಳೂರು: ಭಾನುವಾರ ಸಿದ್ದಾರ್ಥ್ ನನಗೆ ಕರೆ ಮಾಡಿ ಅರ್ಜೆಂಟ್ ಆಗಿ ಮಾತನಾಡಬೇಕು ಎಂದು ಹೇಳಿದ್ದರು,  ಅವರು ಆತ್ಮಹತ್ಯೆ ಮಾಡಿಕೊಳ್ಳುವಂತ ವ್ಯಕ್ತಿಯಲ್ಲ, ಆತ ತುಂಬಾ ಸಂಭಾವಿತ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಶಿವಕುಮಾರ್, ಯಾವುದೇ ಸಮಸ್ಯೆ ಬಂದರೂ ಅದನ್ನು ಬಗೆಹರಿಸುವ ಕಠಿಣ ಹೃದಯದ ವ್ಯಕ್ತಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲ, ಅವರ ಸಾಲಕ್ಕಿಂತ ಆಸ್ತಿ ಹೆಚ್ಚಿದೆ ಎಂದು ಹೇಳಿದ್ದಾರೆ.
ಅಂತಹ ಧೈರ್ಯಶಾಲಿ ಹೀಗೆ ಮಾಡಿಕೊಂಡಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ, ಅವರನ್ನು ಯಾರಾದರೂ ಕರೆದುಕೊಂಡು ಹೋಗಿರಬಹುದಲ್ಲವೇ ಎಂದು ಹೇಳಿದ್ದಾರೆ.  
ಇನ್ನೂ ಸಿದ್ದಾರ್ಧ್ ಬರೆದಿದ್ದಾರೆ ಎಂಬ ಪತ್ರದ ಬಗ್ಗೆ ಮಾತನಾಡಿರುವ ಶಿವಕುಮಾರ್ ಪತ್ರದ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT