ಸಂಗ್ರಹ ಚಿತ್ರ 
ರಾಜ್ಯ

ವಿಧಿಯಾಟ: ಕಲಬುರಗಿಯಲ್ಲಿ ಸಿಡಿಲು ಬಡಿದು ಐವರು ಯುವಕರ ದಾರುಣ ಸಾವು!

ಮಳೆಗಾಗಿ ಎಲ್ಲಡೆ ಪೂಜೆ ಪುನಸ್ಕಾರಗಳ ನಡೆಯುತ್ತಿವೆ. ಇನ್ನು ಕಲಬುರಗಿಯಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು ಈ ವೇಳೆ ಸಿಡಿಲು ಬಡಿದು ಐವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಕಲಬುರಗಿ: ಮಳೆಗಾಗಿ ಎಲ್ಲಡೆ ಪೂಜೆ ಪುನಸ್ಕಾರಗಳ ನಡೆಯುತ್ತಿವೆ. ಇನ್ನು ಕಲಬುರಗಿಯಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು ಈ ವೇಳೆ ಸಿಡಿಲು ಬಡಿದು ಐವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಕಲಬುರಗಿ ಚಿತ್ತಾಪುರ ಮಾಡಬೋಳತಾಂಡದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಗೇಮು ರಾಠೋಡ್, ಸುರೇಶ್ ಯುವರಾಜ್ ಎಂಬುವರು ಮೃತಪಟ್ಟರೆ, ಆಳಂದ ಹೊರವಲಯದಲ್ಲಿ ಅಬ್ದುಲ್ ಗನಿ ಮತ್ತು ಸುರೇಶ್ ದಿಗಂಬರ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT