ಪಿಂಕ್ ಸಾರಥಿ ಉದ್ಘಾಟನೆ 
ರಾಜ್ಯ

ಮಹಿಳಾ ಸುರಕ್ಷತೆಗಾಗಿ 'ಪಿಂಕ್ ಸಾರಥಿ' ಜೀಪುಗಳಿಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ “ನಿರ್ಭಯ ಯೋಜನೆ”ಯಡಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಖರೀದಿಸಲಾಗಿರುವ ...

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ “ನಿರ್ಭಯ ಯೋಜನೆ”ಯಡಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಖರೀದಿಸಲಾಗಿರುವ “ಪಿಂಕ್ ಸಾರಥಿ” ಜೀಪುಗಳನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸೌಧದ ಮುಂಭಾಗ ಇಂದು ಲೋಕಾರ್ಪಣೆ ಮಾಡಿದರು.
ಇದೇ ವೇಳೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕಾರ್ಡ್ ಮಾದರಿಯ ಉಚಿತ ವಿದ್ಯಾರ್ಥಿ ಪಾಸುಗಳನ್ನು ಮುಖ್ಯಮಂತ್ರಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ಸಚಿವ ಪುಟ್ಟರಂಗಶೆಟ್ಡಿ, ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್, ವ್ಯವಸ್ಥಾಪಕ ನಿರ್ದೇಶಕ ಎನ್.ವಿ.ಪ್ರಸಾದ್, ನಿರ್ದೇಶಕ ಅನುಪಮ್ ಅಗರವಾಲ್ ಮತ್ತಿತರರು ಉಪಸ್ಥಿತರಿದ್ದರು.
ಯೋಜನೆಗಾಗಿ 56.7 ಕೋಟಿ ಅನುದಾನ ನೀಡಲಾಗಿದೆ, ಇದರಲ್ಲಿ 25 ಮಹೀಂದ್ರಾ ಬೊಲೆರೊ ವಾಹನಗಳನ್ನು ಖರೀದಿಸಿದ್ದು, ‘ಪಿಂಕ್ ಸಾರಥಿ’ ಎಂದು ಹೆಸರಿಡಲಾಗಿದೆ. ಈ ವಾಹನಗಳಲ್ಲಿ ಜಿಪಿಎಸ್ ನಿರ್ವಹಣೆ ಹಾಗೂ ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT