ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್ 
ರಾಜ್ಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್

ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಂಗಳೂರು: ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ರಮಾನಾಥ ರೈ ಸಚಿವರಾಗಿದ್ದ ವೇಳೆ ಅನೈಗೋಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸೂಲಿಬೆಲೆ ಬಗೆಗೆ ಅವಾಚ್ಯ ಹಾಗೂ ಮಾನಹಾನಿ ಪದ ಬಳಕೆ ಮಾಡಿದ್ದರೆಂದು ಆರೋಪವಿದ್ದು ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಂಗಳುರಿನ  ಜೆಎಂಎಫ್ ಸಿ ಎರಡನೇ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಛಾ ಉಪಾಧ್ಯಕ್ಷರಾದ ರಹೀಂ ಉಚ್ಚಿಲ್ ಅವರು ರೈ ವಿರುದ್ಧ ಪ್ರಕರಣ ದಾಖಲಿಸಿದ್ದರು.ಶನಿವಾರ ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ರೈ ವಿರುದ್ಧ ಪ್ರಕರಣ ದಾಖಲಿಸುಂತೆ ಸೂಚಿಸಿದೆಯಲ್ಲದೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ರೈ ಅವರಿಗೆ ಸಮನ್ಸ್ ನೀಡಿದೆ.
ನ್ಯಾಯಾಲಯದ ಆದೇಶದ ಅನುಸಾರ ಮಾಜಿ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಮಾನನಷ್ಟ್, ಅವಾಚ್ಯ ಪದ ಪ್ರಯೋಗ ಎರಡು ಅಪರಾಧಕ್ಕಾಗಿ  ಐಪಿಸಿ ಸೆಕ್ಷನ್ 500 (ಮಾನಹಾನಿ) ಮತ್ತು 504ರ ಅಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT