ಸಾಂದರ್ಭಿಕ ಚಿತ್ರ 
ರಾಜ್ಯ

ಸುರಪುರ: ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ...

ಯಾದಗಿರಿ: ಸಾಲಭಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ.
ರೈತ ಮಲ್ಲಣ್ಣ ಸಜ್ಜನ್ (50) ಮೃತ ದುರ್ದೈವಿ. ಇವರು ಮೂಲತಃ ಹುಣಸಗಿ ತಾಲೂಕಿನ ಕನ್ನಳ್ಳಿ ಗ್ರಾಮದವರಾಗಿದ್ದರು. 1 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಇವರಿಗೆ ಬ್ಯಾಂಕ್ ಹಾಗೂ ಕೈಸಾಲ ಸೇರಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 
ಈ ಕುರಿತು ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೆನೆಜುವೆಲಾ ಜತೆ ‘ವಿಶ್ವದ ಅತಿದೊಡ್ಡ ತೈಲ ಒಪ್ಪಂದ’ ; 65 ಬಿಲಿಯನ್ ಬ್ಯಾರೆಲ್ ತೈಲ ನಿಕ್ಷೇಪದ ಮೇಲೆ ಅಮೆರಿಕದ ನಿಯಂತ್ರಣ

ನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ CEO ನಾಪತ್ತೆ

'ಮಹಾರಾಜರ ಕಾಲದಲ್ಲಿ ಹೊಗಳು ಭಟ್ಟರು ಇರ್ತಿದ್ರು: ನಮ್ಮ ಸರ್ಕಾರಕ್ಕಾಗಿ ಕುಮಾರಣ್ಣನನ್ನು ಇಟ್ಟುಕೊಂಡಿದ್ದೇವೆ; ಹಗರಣ ಸಾಬೀತಾದ್ರೆ ರಾಜಕೀಯ ನಿವೃತ್ತಿ'

ನನ್ನ ಮಗನಿಗೆ ವಾಚ್ ಮನ್ ಕೆಲಸ: ತಂದೆ ಕಳೆದುಕೊಂಡ ಕುಟುಂಬಕ್ಕೆ ಇದೇನಾ ಸಿಗಬೇಕಾದ ನ್ಯಾಯ?; ಮೃತ ಚಂದ್ರಶೇಖರ್ ಪತ್ನಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಹೆಚ್1ಎನ್1 ಪ್ರಕರಣಗಳು (ಕುಶಲವೇ ಕ್ಷೇಮವೇ)