ಜಮೀರ್ ಅಹಮದ್ ಖಾನ್ 
ರಾಜ್ಯ

ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ತಕ್ಷಣ ಶರಣಾದರೆ ಸೂಕ್ತ ರಕ್ಷಣೆ - ಸಚಿವ ಜಮೀರ್ ಖಾನ್

ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ...

ಬೆಂಗಳೂರು: ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ ಪೊಲೀಸರಿಗೆ ಶರಣಾಗಿ ವಾಸ್ತವ ಸಂಗತಿ ಏನು ಎನ್ನುವುದನ್ನು ಬಹಿರಂಗಪಡಿಸಬೇಕು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್‌ ಅಹ್ಮದ್ ಖಾನ್ ಒತ್ತಾಯಿಸಿದ್ದಾರೆ.
ಆರೋಪಿ ಮೊಹಮದ್ ಮನ್ಸೂರ್ ತಕ್ಷಣವೇ ಶರಣಾದರೆ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಅಭಯ ನೀಡಿರುವ ಅವರು, ರಕ್ಷಣೆ ಸಂಬಂಧ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಜೊತೆ ವೈಯಕ್ತಿವಾಗಿ ಮಾತನಾಡುವುದಾಗಿಯೂ ತಿಳಿಸಿದ್ದಾರೆ.
ವಿಕಾಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ತಾವು ಮನ್ಸೂರ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲೂ ಸರ್ಕಾರ ನಿಮ್ಮ ಜೊತೆ ಇದೆ. ಮುಂದೆ ಬಂದು ಸತ್ಯ ಹೇಳಿ ಎಂದು ಧೈರ್ಯ ತುಂಬಿದ್ದಾಗಿ ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT