ಜೈಲಿನ ಕೈದಿಗಳು 
ರಾಜ್ಯ

ಧಾರವಾಡ: 15 ವರ್ಷಗಳ ನಂತರ ಮತ್ತೆ ಆರಂಭವಾಗಲಿದೆ ಜೈಲು ಕಾರ್ಖಾನೆ

ಮೂಲ ಸೌಕರ್ಯಗಳ ಕೊರತೆ ಹಿನ್ನಲೆಯಲ್ಲಿ ಬಂದ್ ಆಗಿದ್ದ ಧಾರವಾಡ ಕೇಂದ್ರ ಕಾರಾಗೃಹದ ಪೀಠೋಪಕರಣ ಕಾರ್ಖಾನೆ 15 ವರ್ಷಗಳ ನಂತರ ಮತ್ತೆ ಆರಂಭವಾಗುತ್ತಿದೆ.

ಧಾರವಾಡ: ಮೂಲ ಸೌಕರ್ಯಗಳ ಕೊರತೆ ಹಿನ್ನಲೆಯಲ್ಲಿ ಬಂದ್ ಆಗಿದ್ದ ಧಾರವಾಡ ಕೇಂದ್ರ ಕಾರಾಗೃಹದ ಪೀಠೋಪಕರಣ ಕಾರ್ಖಾನೆ 15 ವರ್ಷಗಳ ನಂತರ ಮತ್ತೆ ಆರಂಭವಾಗುತ್ತಿದೆ.
ಕೈದಿಗಳಿಂದಲೇ ಈ ಪೀಠೋಪಕರಣ ಕಾರ್ಖಾನೆ ನಡೆಯಲಿದ್ದು, ಇಲ್ಲಿ ತಯರಾದ ಪಿಠೋಪಕರಣಗಳನ್ನು ಹೊರಗಡೆ ಮಾರಾಟ ಮಾಡಲಾಗುತ್ತದೆ.
ಕಟ್ಟಿಗೆ ಕತ್ತರಿಸಲು ಮತ್ತು ಪಿಠೋಪಕರಣಗಳ ವಿನ್ಯಾಸಕ್ಕಾಗಿ ಹಲವು ಯಂತ್ರಗಳನ್ನು ಇಲ್ಲಿ ಬಳಸಲಾಗುತ್ತಿದ್ದು, ಡೈನಿಂಗ್ ಟೇಬಲ್, ಟೀಪಾಯ್, ಮಂಚ, ಕುರ್ಚಿ ಸೇರಿದಂತೆ ಹಲವು ಪಿಠೋಪಕರಣಗಳನ್ನು ತಯಾರಿಸಲಾಗುತ್ತದೆ.
ಕಳೆದ ಹಲವು ವರ್ಷಗಳಿಂದ ಈ ಕಾರ್ಖಾನೆ ಬಂದ್ ಆಗಿದ್ದು, ಈಗ ಅದನ್ನು ಮತ್ತೆ ಆರಂಭಿಸಲು ನಾವು ಸಿದ್ಧತೆ ನಡೆಸಿದ್ದೇವೆ. ಇತರೆ ಕೈದಿಗಳಿಗೆ ತೊಂದರೆಯಾಗದಂತೆ ಈ ಕಾರ್ಖಾನೆ ನಡೆಸಲಾಗುವುದು ಎಂದು ಜೈಲು ಅಧೀಕ್ಷಕಿ ಅನಿತಾ ಆರ್ ಅವರು ತಿಳಿಸಿದ್ದಾರೆ.
ಕಾರ್ಖಾನೆ ಆರಂಭಿಸುವುದಕ್ಕಾಗಿ 100 ಕೈದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಸಣ್ಣ ಪುಟ್ಟ ತಾಂತ್ರಿಕ ಕೆಲಸಗಳು ಬಾಕಿ ಇದ್ದು, ಶೀಘ್ರದಲ್ಲೇ ಅದನ್ನು ಪೂರ್ಣಗೊಳಿಸಲಾಗುವುದು ಎಂದು ಅನಿತಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT