ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು

ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಬೀದ್ ನ ಬಸವ ಕಲ್ಯಾಣದಲ್ಲಿ ನಡೆದಿದೆ.

ಬೀದರ್: ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಬೀದ್ ನ ಬಸವ ಕಲ್ಯಾಣದಲ್ಲಿ ನಡೆದಿದೆ.
ಜಾಮೀಯಾ ಸಮೀಪದ ಮನೆಯೊಂದರಲ್ಲಿ  ಮಂಗಳವಾರ ರಾತ್ರಿ ಈ ಘಟನೆ  ನಡೆದಿದೆ, ಮಣ್ಣಿನ ಗೋಟೆ  ಹಾಗೂ ಮೇಲ್ಚಾವಣಿ ಕುಸಿದು ಬಿದ್ದಿದ್ದರಿಂದ ಮಲಗಿದ್ದವರಿಗೆ ಮೇಲೇಳಲು ಆಗಲಿಲ್ಲ,
ನದೀಂ ಮತ್ತು ಆತನ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ, ಇನ್ನೂ ಪೊಲೀಸರ ಸಹಾಯದಿಂದ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT