ಮಂಗಳೂರು: ಎರಡು ಪ್ರಸಿದ್ದ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ 
ರಾಜ್ಯ

ಮಂಗಳೂರು: ಎರಡು ಪ್ರಸಿದ್ದ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ

ಮಂಗಳೂರಲ್ಲಿ ಎರಡು ಜನಪ್ರಿಯ ಜ್ಯುವೆಲ್ಲರಿ ಮಳಿಗೆಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ

ಮಂಗಳೂರು: ಮಂಗಳೂರಲ್ಲಿ ಎರಡು ಜನಪ್ರಿಯ ಜ್ಯುವೆಲ್ಲರಿ ಮಳಿಗೆಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ
ಕಂಕನಾಡಿ ಬಳಿ ಇರುವ ಸುಲ್ತಾನ್ ಗೋಲ್ಡ್ ಹಾಗೂ ಸಿಟಿ ಗೋಲ್ಡ್ ಜ್ಯುವೆಲ್ಲರಿ ಮಳಿಗೆಗಳ ಮೇಲೆ ನಿನ್ನೆ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಇಂದು ಕೂಡಾ ಕಡತಗಳ ಪರಿಶೀಲನೆಯನ್ನು ಮುಂದುವರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ
ಸುಲ್ತಾನ್ ಗೋಲ್ಡ್ ಶಾಖೆಯೂ ರಾಜ್ಯದ ನಾಲ್ಕು ಕಡೆಗಳಲ್ಲಿದ್ದು, ಮಂಗಳೂರು, ಉಡುಪಿ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿರುವ ಶಾಖೆಯ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಕೇರಳದ ಉದ್ಯಮಿ ರವೂಫ್ ಸುಲ್ತಾನ್ ಎಂಬುವವರು ಇದರ ಮಾಲೀಕರಾಗಿದ್ದಾರೆ
ಇನ್ನು ಗ್ರಾಹಕರಿಗೆ ಐಟಿ ದಾಳಿ ಮಾಹಿತಿ ಇಲ್ಲದ ಕಾರಣ ಎಂದಿನಂತೆ ಚಿನ್ನ ಖರೀದಿಸಲು ಅಂಗಡಿಗೆ ಬರುತ್ತಿದ್ದು ಅಂಗಡಿ ಮುಂದಿದ್ದ ಕಾವಲುಗಾರರು ಎರಡು ದಿನ ಬಿಟ್ಟು ಬನ್ನಿರೆಂದು ಹೇಳುತ್ತಿದ್ದದ್ದು ಕಂಡು ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT