ಕಲ್ಲಂಗಡಿ ವ್ಯಾಪಾರ 
ರಾಜ್ಯ

ಹೆಚ್ಚಾಗಿದೆ ಬಿಸಿಲಿನ ದಾಹ; ಹಣ್ಣು, ಎಳನೀರು ಮಾರಾಟಗಾರರಿಗೆ ಬಂಪರ್

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ಕಾವು ಏರುತ್ತಿದೆ. ಫೆಬ್ರವರಿ ತಿಂಗಳಿನಲ್ಲಿಯೇ 35 ಡಿಗ್ರಿ ...

ಬೆಂಗಳೂರು; ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ಕಾವು ಏರುತ್ತಿದೆ. ಫೆಬ್ರವರಿ ತಿಂಗಳಿನಲ್ಲಿಯೇ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಕಲ್ಲಂಗಡಿ ಹಣ್ಣು, ಎಳನೀರು ವ್ಯಾಪಾರ ಬಿಸಿಲಿಗೆ ಜೋರಾಗಿಯೇ ಸಾಗುತ್ತಿದೆ.
ಸಾಮಾನ್ಯವಾಗಿ ಬೇಸಿಗೆ ಕಾಲ ಕಾಲಿಡುವುದು ಶಿವರಾತ್ರಿ ಮುಗಿದ ಮೇಲೆ. ಮಾರ್ಚ್ 4ರಂದು ಶಿವರಾತ್ರಿಯಿದ್ದು ಅದಕ್ಕೆ ಮೊದಲೇ ಫೆಬ್ರವರಿ ಆರಂಭದಲ್ಲಿಯೇ ಬಿಸಿಲು ಕಾಲಿಟ್ಟಿದ್ದರಿಂದ ಹಣ್ಣು, ಎಳನೀರು ಮಾರಾಟದಲ್ಲಿ ಶೇಕಡಾ 75ರಷ್ಟು ಏರಿಕೆಯಾಗಿತ್ತು. ಮಾರುಕಟ್ಟೆಯಲ್ಲಿ ಒಂದು ಎಳನೀರಿಗೆ 20 ರೂಪಾಯಿಯಿಂದ 35 ರೂಪಾಯಿಗಳವರೆಗೆ ಇದೆ. ಕಲ್ಲಂಗಡಿ ಬೆಲೆ ಕೆಜಿಗೆ 20 ರೂಪಾಯಿ ಇದೆ. ಮುಂದಿನ ತಿಂಗಳು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ನಾನೀಗ ಎಳನೀರನ್ನು ಕೆಜಿಗೆ 30ರೂಪಾಯಿಗೆ ಮಾರಾಟ ಮಾಡುತ್ತಿದ್ದು ಮುಂದಿನ ತಿಂಗಳು ಅದು 35ರಿಂದ 40 ರೂಪಾಯಿಯಾಗುವ ಸಾಧ್ಯತೆಯಿದೆ. ಎಳನೀರನ್ನು ವಿವಿಧ ಜಿಲ್ಲೆಗಳಿಂದ ತರಿಸಲಾಗುತ್ತದೆ. ಮಂಡ್ಯ, ಮದ್ದೂರು, ದಾವಣಗೆರೆಗಳಿಂದ ಸಗಟು ದರದಲ್ಲಿ 12 ರೂಪಾಯಿಗಳಿಂದ 24 ರೂಪಾಯಿಗಳವರೆಗೆ ತರಿಸಲಾಗುತ್ತದೆ. ಪ್ರತಿದಿನ 150ರಿಂದ 200 ಎಳನೀರಿನವರೆಗೆ ಮಾರಾಟ ಮಾಡುತ್ತೇವೆ ಎನ್ನುತ್ತಾರೆ ಸಿಬಿಐ ವ್ಯಾಪಾರಿಗಳಾದ  ಆರ್ಮುಗಂ ಮತ್ತು ಚನ್ನೇ ಗೌಡ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ