ಕ್ಯಾಂಪಸ್ ಆವರಣದೊಳಗೆ ನಾಯಿಗಳ ಚಿತ್ರ 
ರಾಜ್ಯ

ಜ್ಞಾನಭಾರತಿ ಆವರಣದೊಳಗೆ ಸಾಕು ಪ್ರಾಣಿಗಳ ಪ್ರವೇಶಕ್ಕೆ ನಿರ್ಬಂಧ

ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.

ಬೆಂಗಳೂರು: ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.
ಇತ್ತೀಚಿಗೆ ಕ್ಯಾಂಪಸ್ ಆವರಣದಲ್ಲಿ ವಾಕಿಂಗ್ ಮಾಡುತ್ತಿದ್ದವರ ಜೊತೆಗಿದ್ದ ನಾಯಿಯೊಂದು  ನವಿಲೊಂದನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಹೊಸ ಆದೇಶ ಜಾರಿಗೆ ಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT