ಬಂಡೀಪುರ ಬೆಂಕಿ 
ರಾಜ್ಯ

ಗಾಳಿಯ ತೀವ್ರತೆ, ಉಷ್ಣತೆಯಿಂದ ಬಂಡೀಪುರ ಬೆಂಕಿಯನ್ನು ನಿಯಂತ್ರಿಸಲು ತಡವಾಯಿತು: ಅಂಬಡಿ ಮಾಧವ್

ಗಾಳಿಯ ತೀವ್ರತೆಯ ಹೆಚ್ಚಳ ಮತ್ತು ಉಷ್ಣಾಂಶ ಇತ್ತೀಚೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ...

ಮೈಸೂರು; ಗಾಳಿಯ ತೀವ್ರತೆಯ ಹೆಚ್ಚಳ ಮತ್ತು ಉಷ್ಣಾಂಶ ಇತ್ತೀಚೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಂಕಿಯನ್ನು ಕ್ಷಿಪ್ರವಾಗಿ ಆರಿಸಲು ತಡೆಯಾಯಿತು ಎಂದು ಮೈಸೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಕ (ಸಿಸಿಎಫ್) ಅಂಬಡಿ ಮಾಧವ್ ತಿಳಿಸಿದ್ದಾರೆ.
ಬಂಡೀಪುರದ ಹುಲಿ ಯೋಜನೆಯ ವೃತ್ತ ನಿರ್ದೇಶಕರಾಗಿದ್ದ ಮಾಧವ್ ಅವರು ಸಿಸಿಎಫ್ ಗೆ ವರ್ಗಾವಣೆಯಾಗಿದ್ದಾರೆ. ವಿಶ್ವ ವನ್ಯಮೃಗ ದಿನಾಚರಣೆಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಮಾಧವ್, ಉಷ್ಣಾಂಶದಲ್ಲಿ ಹೆಚ್ಚಳ ಮತ್ತು ತೀವ್ರ ಗಾಳಿಯಿಂದಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಷ್ಟವಾಯಿತು. ಗಾಳಿಯ ತೀವ್ರತೆ 40 ಕಿಲೋ ಮೀಟರ್ ವೇಗದಲ್ಲಿತ್ತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT