ಸಾಂದರ್ಭಿಕ ಚಿತ್ರ 
ರಾಜ್ಯ

ಸಾವಿನಲ್ಲಿ ಸಾರ್ಥ್ಯಕ್ಯ ಮೆರೆದ ಬೆಂಗಳೂರಿನ ಯುವಕ; ದೇಹದ ಅಂಗಾಂಗ ದಾನ

ಅಪಘಾತವಾದ ನಂತರ ಮೆದುಳು ನಿಷ್ಕ್ರಿಯಗೊಂಡ 28 ವರ್ಷದ ಯುವಕನ ದೇಹದ ಪ್ರಮುಖ ...

ಬೆಂಗಳೂರು: ಅಪಘಾತವಾದ ನಂತರ ಮೆದುಳು ನಿಷ್ಕ್ರಿಯಗೊಂಡ 28 ವರ್ಷದ ಯುವಕನ ದೇಹದ ಪ್ರಮುಖ ಅಂಗಾಂಗಗಳನ್ನು 5 ಜನಕ್ಕೆ ದಾನ ಮಾಡಲಾಗಿದೆ.
ಕಳೆದ ಭಾನುವಾರ ವೆಲ್ಲೂರ್ ಜಂಕ್ಷನ್ ಬಳಿ ಅಶೋಕ್ ಕುಮಾರ್ ಎಂಬುವವರಿಗೆ ತಲೆಗೆ ತೀವ್ರ ಏಟಾಗಿ ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರ ಮೆದುಳು ನಿಷ್ಕ್ರಿಯವಾಗಿ ಮೃತಪಟ್ಟಿದ್ದರು. ಅವರ ದೇಹದ ಅಂಗಾಂಗಗಳಾದ ಹೃದಯ, ಕಿಡ್ನಿ ಮತ್ತು ಕಾರ್ನಿಯಾಗಳನ್ನು ದಾನ ಮಾಡಲು ಅವರ ಪತ್ನಿ ಮುಂದೆ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT