ಬೆಂಗಳೂರು: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾಗಿ ಹಾಲಿ ಜಂಟಿ ನಿರ್ದೇಶಕರಾಗಿರುವ ಎನ್. ಭೃಂಗೀಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ವಾರ್ತಾ ಇಲಾಖೆ ಜಂಟಿ ನಿರ್ದೇಶಕರಾಗಿರುವ ಇವರನ್ನು ತಕ್ಷಣದಿಂದಲೇ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಭೃಂಗೇಶ್ ಅವರೌ ಮಾಧ್ಯಮ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.