ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸದಾಗಿ ವಾಹನ ಖರೀದಿಸುವವರು ಇನ್ನು ಮುಂದೆ ರಸ್ತೆ ಸುರಕ್ಷತೆ ತೆರಿಗೆ ಪಾವತಿಸಲು ಸಜ್ಜಾಗಿ

ರಸ್ತೆ ಸುರಕ್ಷತಾ ತೆರಿಗೆ ಸಂಗ್ರಹಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದರಿಂದ ಹೊಸ ...

ಬೆಂಗಳೂರು: ರಸ್ತೆ ಸುರಕ್ಷತಾ ತೆರಿಗೆ ಸಂಗ್ರಹಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದರಿಂದ ಹೊಸ ವಾಹನ ಖರೀದಿಸುವವರು ಇನ್ನು ಮುಂದೆ ಹೆಚ್ಚಿನ ತೆರಿಗೆ ಪಾವತಿಸಬೇಕಾದ ಅಗತ್ಯವಿದೆ. ಅಧಿಸೂಚನೆಯಲ್ಲಿ ಹೊರಡಿಸಿದ ಪ್ರಕಾರ, ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಸುವವರಿಂದ ರಸ್ತೆ ಸುರಕ್ಷತೆ ಸುಂಕವಾಗಿ 500ರೂಪಾಯಿ ಮತ್ತು ಬೇರೆ ವಾಹನಗಳಿಗೆ 1000 ರೂಪಾಯಿ ತೆರಿಗೆ ವಿಧಿಸಲಾಗುತ್ತದೆ.
ತೆರಿಗೆಯಿಂದ ಸಂಗ್ರಹವಾದ ಹಣವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚಕ್ಕಾಗಿ ಬಳಸಲಾಗುತ್ತದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕಾಯ್ದೆ 2017ರ ಪ್ರಕಾರ, ರಸ್ತೆ ಸುರಕ್ಷತೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ರಸ್ತೆ ಸುರಕ್ಷತೆ ಪ್ರಾಧಿಕಾರ ಮತ್ತು ರಸ್ತೆ ಸುರಕ್ಷತೆ ನಿಧಿ ವಸಾಹತುಗಳನ್ನು ರಚಿಸಲು ಈ ಕಾಯ್ದೆಯನ್ನು ಬಳಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ ನಿಲ್ಲಿಸಲು ರಾಹುಲ್ ನಕಾರ; ಕಾಂಗ್ರೆಸ್ ನ ಆರು ಬೇಡಿಕೆಗಳೇನು?

ಬರ್ಗರ್ ಯಾಕೆ ತಿಂತಾರೆ? ಅಷ್ಟು ತಿಳಿಯದ ಮೂರ್ಖರ ಸಹವಾಸವೇ ಬೇಡ, ವಜಾಗೊಂಡ CJP ವಕ್ತಾರ ದಹಿಯಾ! VIDEO

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ