ರಾಜ್ಯ

ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ವಿವರ ಕೊಡಿ: ಹೈಕೋರ್ಟ್

Sumana Upadhyaya
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳನ್ನು ಪರೀಕ್ಷಿಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ, ಜಿಲ್ಲಾ ಮತ್ತು ತಾಲ್ಲೂಕು ಸಲಹೆ ಸೇವೆ ಅಧಿಕಾರಿಗಳಿಗೆ ಆದೇಶ ನೀಡಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎನ್ ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಭ್ರಷ್ಟಾಚಾರ ತಡೆ ಮಂಡಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದನ್ನು ವಿಚಾರಣೆ ನಡೆಸಿ ನೊಟೀಸ್ ಜಾರಿ ಮಾಡಿದೆ.
SCROLL FOR NEXT