ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು; 300 ರೌಡಿಗಳನ್ನು ಪರೇಡ್ ನಿಲ್ಲಿಸಿ ಸನ್ನಡತೆ ಹೇಳಿಕೊಟ್ಟ ಪೊಲೀಸರು

ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪೂರ್ವ ಚುನಾವಣಾ ಅಪರಾಧಗಳ ನಿತ್ಯದ ತಪಾಸಣೆ ಭಾಗವಾಗಿ ...

ಮಂಗಳೂರು: ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪೂರ್ವ ಚುನಾವಣಾ ಅಪರಾಧಗಳ ನಿತ್ಯದ ತಪಾಸಣೆ ಭಾಗವಾಗಿ ಸುಮಾರು 300 ರೌಡಿಗಳು ರೌಡಿ ಪರೇಡ್ ನಲ್ಲಿ ಭಾಗಿಯಾಗಿದ್ದರು.

ಮಂಗಳೂರಿನ ಪೊಲೀಸ್ ಪರೇಡ್ ಗ್ರೌಂಡ್ ನಲ್ಲಿ ನಡೆದ ಪರೇಡ್ ನಲ್ಲಿ ಪೊಲೀಸರು ರೌಡಿಗಳಿಗೆ ಉತ್ತಮ ನಡತೆ, ಸನ್ಮಾರ್ಗದ ಬಗ್ಗೆ ತಿಳಿಹೇಳಿದರು.
ಪೊಲೀಸ್ ಠಾಣೆಯ ಆಧಾರದಲ್ಲಿ ರೌಡಿಗಳು ಮೈದಾನದಲ್ಲಿ ಸೇರಿದ್ದು ನಗರ ಸರಹದ್ದಿನ ಎಲ್ಲಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಗಳು, ಎಲ್ಲಾ ಸಹಾಯಕ ಆಯುಕ್ತರು ಪರೇಡ್ ನಲ್ಲಿ ಭಾಗವಹಿಸಿ ರೌಡಿಗಳಿಗ ಬುದ್ಧಿಮಾತು ಹೇಳಿದರು.
''ನಿಮಗಿರುವುದು ಒಂದು ಜೀವನ'', ''ನಿಮ್ಮ ಗುಣನಡತೆಯಿಂದ ನಿಮ್ಮ ಪೋಷಕರು, ಹೆಂಡತಿ ಮತ್ತು ಮಕ್ಕಳು ತಲೆತಗ್ಗಿಸುವ ಕೆಲಸ'' ಮಾಡಿದರೆ ಕುಟುಂಬದಲ್ಲಿ ಜೀವನ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಪೊಲೀಸರು ಬುದ್ಧಿಮಾತು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT