ಸಾಂದರ್ಭಿಕ ಚಿತ್ರ 
ರಾಜ್ಯ

ವ್ಯಕ್ತಿಯ ಖಾಸಗಿ ವಿಷಯದಲ್ಲಿ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟಬಾರದು; ಹೈಕೋರ್ಟ್

ವೈವಾಹಿಕ ಸಮಸ್ಯೆಗಳಂತಹ ಖಾಸಗಿ ವಿಷಯಗಳನ್ನು ವರದಿ ಮಾಡುವಾಗ ಮಾಧ್ಯಮಗಳು ಲಕ್ಷ್ಮಣ ...

ಬೆಂಗಳೂರು; ವೈವಾಹಿಕ ಸಮಸ್ಯೆಗಳಂತಹ ಖಾಸಗಿ ವಿಷಯಗಳನ್ನು ವರದಿ ಮಾಡುವಾಗ ಮಾಧ್ಯಮಗಳು ಲಕ್ಷ್ಮಣ ರೇಖೆಯನ್ನು ದಾಟಬಾರದು ಎಂದು ಹೈಕೋರ್ಟ್ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ.
ಅರ್ಜಿದಾರನ ವೈವಾಹಿಕ ವಿವಾದ ಕುರಿತು ಕಾರ್ಯಕ್ರಮವನ್ನು ಪ್ರಸಾರ ಮಾಡುವುದಕ್ಕೆ ಖಾಸಗಿ ಸುದ್ದಿವಾಹಿನಿಗೆ ತಡೆ ನೀಡಿದ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದ ನ್ಯಾಯಪೀಠ, ಸಮಾಜದಲ್ಲಿನ ಭ್ರಷ್ಟಾಚಾರ, ಪಕ್ಷಪಾತೀಯ ನಿಲುವು, ಕಾನೂನು ಪಾಲಿಸದಿರುವುದು, ನಿಂದನೆ, ಹಲ್ಲೆ, ಅಧಿಕಾರ ದುರುಪಯೋಗ, ಕಾನೂನು-ಸುವ್ಯವಸ್ಥೆ, ಆರ್ಥಿಕತೆ, ಆರೋಗ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳನ್ನು ವರದಿ ಮಾಡುವುದರ ಕಡೆಗೆ ಇರಬೇಕು, ಇವೆಲ್ಲ ಸಾರ್ವಜನಿಕರಿಗೆ ಉಪಯೋಗವಾಗುವಂತವುಗಳು ಎಂದು ಹೇಳಿದೆ.
ಪತ್ರಿಕಾ ಸ್ವಾತಂತ್ರ್ಯದ ಮೇಲೆ ಕಾರಣಬದ್ಧ ಅಡೆತಡೆ ಹೇರುವುದರ ಉದ್ದೇಶವನ್ನು ವಿವರಿಸಿದ ನ್ಯಾಯಮೂರ್ತಿಗಳು, ಮಾಹಿತಿ ಹಕ್ಕು ಕಾಯ್ದೆ ಮೂಲಭೂತ ಹಕ್ಕು ಮತ್ತು ಪತ್ರಿಕಾ ಸ್ವಾತಂತ್ರ್ಯದ ಹಕ್ಕು ಸಾರ್ವಜನಿಕ ಹಿತಾಸಕ್ತಿಗೆ ತಕ್ಕವಾಗಿ ಇರಬೇಕು. ವ್ಯಕ್ತಿಯ ಖಾಸಗಿತನವನ್ನು ಕಸಿದುಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT