ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು 
ರಾಜ್ಯ

ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಸಾಗರ ಶಾಸಕ ಹರತಾಳು ಹಾಲಪ್ಪ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದೆ. ಸಾಗರ ಪಟ್ಟಣದ ಹೊರವಲಯದಲ್ಲಿ ಕಾಸ್ವಾಡಿ ಗ್ರಾಮದ ಸಮೀಪ ಘಟನೆ ವರದಿಯಾಗಿದೆ.

ಶಿವಮೊಗ್ಗ: ಸಾಗರ ಶಾಸಕ ಹರತಾಳು ಹಾಲಪ್ಪ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದೆ. ಸಾಗರ ಪಟ್ಟಣದ ಹೊರವಲಯದಲ್ಲಿ ಕಾಸ್ವಾಡಿ ಗ್ರಾಮದ ಸಮೀಪ ಘಟನೆ ವರದಿಯಾಗಿದೆ.
ಅಪಘಾತ ನಡೆಯುವ ವೇಳೆ ಶಾಸಕ ಹಾಲಪ್ಪ ಹಾಗೂ ಅವರ ಆಪ್ತರು ಕಾರಿನಲ್ಲಿದ್ದರು. ಸಂಜೆ 4.30ರ ವೇಳೆಗೆ ಸಾಗರದಿಂದ ಶಿವಮೊಗ್ಗಕ್ಕೆ ಬರುವಾಗ ಕಾರಿಗೆ ಅಡ್ಡಬಂದಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಇಳಿದಿದೆ.
ಘಟನೆಯಲ್ಲಿ ಯಾರಿಗೂ ಯಾವ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.ಶಾಸಕರು ಹಾಗೂ ಆಪ್ತ ಸಹಾಯಕ, ಚಾಲಕ ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT