ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು 
ರಾಜ್ಯ

ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಸಾಗರ ಶಾಸಕ ಹರತಾಳು ಹಾಲಪ್ಪ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದೆ. ಸಾಗರ ಪಟ್ಟಣದ ಹೊರವಲಯದಲ್ಲಿ ಕಾಸ್ವಾಡಿ ಗ್ರಾಮದ ಸಮೀಪ ಘಟನೆ ವರದಿಯಾಗಿದೆ.

ಶಿವಮೊಗ್ಗ: ಸಾಗರ ಶಾಸಕ ಹರತಾಳು ಹಾಲಪ್ಪ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದೆ. ಸಾಗರ ಪಟ್ಟಣದ ಹೊರವಲಯದಲ್ಲಿ ಕಾಸ್ವಾಡಿ ಗ್ರಾಮದ ಸಮೀಪ ಘಟನೆ ವರದಿಯಾಗಿದೆ.
ಅಪಘಾತ ನಡೆಯುವ ವೇಳೆ ಶಾಸಕ ಹಾಲಪ್ಪ ಹಾಗೂ ಅವರ ಆಪ್ತರು ಕಾರಿನಲ್ಲಿದ್ದರು. ಸಂಜೆ 4.30ರ ವೇಳೆಗೆ ಸಾಗರದಿಂದ ಶಿವಮೊಗ್ಗಕ್ಕೆ ಬರುವಾಗ ಕಾರಿಗೆ ಅಡ್ಡಬಂದಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಇಳಿದಿದೆ.
ಘಟನೆಯಲ್ಲಿ ಯಾರಿಗೂ ಯಾವ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.ಶಾಸಕರು ಹಾಗೂ ಆಪ್ತ ಸಹಾಯಕ, ಚಾಲಕ ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT