ನಂಜನಗೂಡು ಶ್ರೀಕಂಠೇಶ್ವರ ಜಾತ್ರೆ 
ರಾಜ್ಯ

ನಂಜನಗೂಡು ಪಂಚ ಮಹಾರಥೋತ್ಸವಕ್ಕೆ ಆರಂಭದಲ್ಲೇ ವಿಘ್ನ: ತುಂಡಾದ ರಥದ ಹಗ್ಗ;3 ಗಂಟೆ ವಿಳಂಬ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆಯುವ ವಾರ್ಷಿಕ ಪಂಚ ಮಹಾರಥೋತ್ಸವಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ, ಉತ್ಸವ ಮೂರ್ತಿ ಸ್ಥಾಪಿತ ..

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆಯುವ ವಾರ್ಷಿಕ ಪಂಚ ಮಹಾರಥೋತ್ಸವಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ, ಉತ್ಸವ ಮೂರ್ತಿ ಸ್ಥಾಪಿತ ರಥವನ್ನು ಎಳೆಯುವ  ಹಗ್ಗ ತಂಡಾಗಿದೆ. 
ಬೆಳಗ್ಗೆ 6.40 ರ ಮೀನ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಬೇಕಿತ್ತು, ದೇವಾಲಯದ ಎಡಭಾಗದಲ್ಲಿ ರಥದ ಚಕ್ರಗಳನ್ನು ಇರಿಸಲಾಗಿತ್ತು, ಬೆಳಗ್ಗೆ 6.40ರ ಶುಭ ಲಗ್ನದಲ್ಲಿ ರಥವನ್ನು ಎಳೆಯಲು ಮುಂದಾದಾಗ ಚಕ್ರ ಸ್ವಲ್ಪವೂ ಉರುಳಲಿಲ್ಲ, ಹೀಗಾಗಿ ಮುಹೂರ್ಥವನ್ನು 7 ಗಂಟೆಗೆ ಮುಂದೂಡಲಾಯಿತು, ಅಂತಿಮವಾಗಿ ಬೆಳಗ್ಗೆ 9.27ಕ್ಕೆ ರಥೋತ್ಸವ ಜರುಗಿತು.
ರಥದ ಹಗ್ಗವನ್ನು ಮೂರು ಬಾರಿ ಬದಲಾಯಿಸಲಾಯಿತು. ಕಡಿಮೆ ಗುಣಮಟ್ಟದ ಹಗ್ಗದಿಂದಾಗಿ ಪದೇ ಪದೇ ತುಂಡಾಗುತ್ತಿತ್ತು, 4ನೇ ಭಾರಿಗೆ ತಂದ ಭಾರೀ ದೊಡ್ಡ ಹಗ್ಗದಿಂದಾಗಿ ರಥ ಮುಂದೆ ಜರುಗಿತು, ಮತ್ತೊಂದು ಅವಕಾಶ ತೆಗೆದುಕೊಳ್ಳಲು ಬಯಸದ ದೇವಾಲಯದ ಆಡಳಿತ ಮಂಡಳಿ ಎರಡು ಅರ್ಥ್ ಮೂವರ್ ಗಳಿಂದ ರಥನ್ನು ತಳ್ಳಿಸಲಾಯಿತು..
ರಥೋತ್ಸವ ನೋಡಲು ಸಾವಿರಾರು ಮಂದಿ ಭಕ್ತರಿಗೆ ನಿರಾಸೆಯಾಯಿತು.ವಿಳಂಬಕ್ಕಾಗಿ ಅಧಿಕಾರಿಗಳನ್ನು ದೂರದೇ ಸುಮ್ಮನೆ ತೆರಳಿದರು, ಕೆಲವರು ಮಾತ್ರ ತಮ್ಮ ಹಣೆಬರಹ ಧೂಷಿಸಿ ತೆರಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT