ರಾಜ್ಯ

ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿಗೆ ತೀವ್ರ ಹೃದಯಾಘಾತ: ಪರಿಸ್ಥಿತಿ ಗಂಭೀರ

Shilpa D
ಹುಬ್ಬಳ್ಳಿ:  ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಹೃದಯಾಘಾತ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಧಾರವಾಡದ ಕುಂದಗೋಳ ಕಾಂಗ್ರೆಸ್ ಶಾಸಕರಾಗಿದ್ದಾರೆ. 
ಬೈಪಾಸ್ ಸರ್ಜರಿ ಮಾಡಿಸಿಕೊಂಡಿರುವ ಸಿ.ಎಸ್ ಶಿವಳ್ಳಿ ಅವರು, ಧಾರವಾಡದಲ್ಲಿ ನಡೆದ ಕಟ್ಟಡ ದುರಂತ ಸ್ಥಳಕ್ಕೆ ಆಗಮಿಸಿ, ದಿಗ್ಬ್ರಮೆ ವ್ಯಕ್ತ ಪಡಿಸಿದ್ದರು.
SCROLL FOR NEXT