ಡಿ.ಕೆ ಶಿವಕುಮಾರ್ 
ರಾಜ್ಯ

ಯಡಿಯೂರಪ್ಪ ಡೈರಿ ವಿಚಾರವಾಗಿ ಬಿಜೆಪಿ ನಾಯಕರು ವಿಭಿನ್ನ ಕಥೆ ಹೇಳುತ್ತಿದ್ದಾರೆ: ಡಿ.ಕೆ. ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಮ್ಮದೇ ರೀತಿಯಲ್ಲಿ  ಒಂದೊಂದು ಕಥೆ ಹೇಳುತ್ತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
'ಕೆಲವು ಬಿಜೆಪಿ ಮುಖಂಡರು ತಮಗೆ ಗೊತ್ತಿರುವ ಮಾಹಿತಿ ಆಧಾರದಲ್ಲಿ ತಮ್ಮದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಸೂಕ್ತ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷದ ಸದಸ್ಯರು ಇದುವರೆಗೂ ನನ್ನ ಬಳಿ ಮಾತನಾಡಿಲ್ಲ' ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರ ಡೈರಿ ಪ್ರಕರಣದಲ್ಲಿ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ 2017ರ ಆಗಸ್ಟ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಆಸ್ತಿಪಾಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ಕೆದಕಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT