ತೇಜಸ್ವಿ ಸೂರ್ಯ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಸಮರ್ಥಿಸಿದ್ದ ವ್ಯಕ್ತಿ ನಿಮ್ಮ ಬಳಿ ಬರುತ್ತಿದ್ದಾದೆ, ಒಮ್ಮೆ ಯೋಚಿಸಿ: ಕವಿತಾ ಲಂಕೇಶ್

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸಿಡಿದೆದ್ದ ನಿರ್ದೇಶಕಿ ಕವಿತಾ ಲಂಕೇಶ್ ಅವರು, ತಮ್ಮ ಸಹೋದರಿ...

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸಿಡಿದೆದ್ದ ನಿರ್ದೇಶಕಿ ಕವಿತಾ ಲಂಕೇಶ್ ಅವರು, ತಮ್ಮ ಸಹೋದರಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಮರ್ಥಿಸಿದ್ದ ವ್ಯಕ್ತಿ ನಿಮ್ಮ ಬಳಿ ಬರುತ್ತಿದ್ದಾದೆ, ಒಮ್ಮೆ ಯೋಚಿಸಿ ಎಂದು ಮತದಾರರಿಗೆ ಕೇಳಿಕೊಂಡಿದ್ದಾರೆ.
ಗೌರಿ ಲಂಕೇಶ್ ಹತ್ಯೆಯನ್ನು ಸಮರ್ಥಿಸಿದ್ದ ವ್ಯಕ್ತಿ ಹಾಗೂ ಪಕ್ಷ ನಿಮ್ಮ ಕುಟುಂಬದ ಬಳಿ ಬರುತ್ತಿದೆ. ಚುನಾವಣೆಯಲ್ಲಿ ಮತ ಹಾಕುವ ಮುನ್ನ ಒಮ್ಮೆ ಯೋಚಿಸಿ ಎಂದು ಕವಿತಾ ಲಂಕೇಶ್ ಅವರು ತೇಜಸ್ವಿ ಸೂರ್ಯ ಅವರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ಕೆಲ ಕಾರ್ಯಕರ್ತರು ಹಾಗೂ ನಾಯಕರು ಹತ್ಯೆ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದ್ದರು. ಅಲ್ಲದೇ ಮೋದಿ ಅವರ ಬೆಂಬಲಿಗರು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಗೌರಿ ಹತ್ಯೆಯನ್ನು ಸಮರ್ಥಿಸಿದ್ದರು. ಈ ಬಗ್ಗೆ ರಾಜ್ಯದಲ್ಲೆಡೆಗೆ ತೀವ್ರ ಟೀಕೆ ಕೇಳಿ ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT