ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಆಕರ್ಷಕ ಬಹುಮಾನದ ಆಮಿಷವೊಡ್ಡಿ ಲಾಟರಿ ಕಂಪೆನಿಯಿಂದ 4 ಸಾವಿರ ಮಂದಿಗೆ ಪಂಗನಾಮ!

ಜಿಲ್ಲೆಯ ನರಗುಂದ ತಾಲ್ಲೂಕಿನ ಲಾಟರಿ ಕಂಪೆನಿಯಿಂದ ಮೋಸಕ್ಕೊಳಗಾದ ಗ್ರಾಹಕರು ಲಾಟರಿ ಕಂಪೆನಿ ...

ಗದಗ: ಜಿಲ್ಲೆಯ ನರಗುಂದ ತಾಲ್ಲೂಕಿನ ಲಾಟರಿ ಕಂಪೆನಿಯಿಂದ ಮೋಸಕ್ಕೊಳಗಾದ ಗ್ರಾಹಕರು ಲಾಟರಿ ಕಂಪೆನಿ ಮಾಲೀಕನ ಮನೆಯೊಳಗೆ ನುಗ್ಗಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಲಾಟರಿ ಖರೀದಿಸಿದ್ದ ಕೆಲವು ಮಹಿಳೆಯರು ಮಾಲೀಕರ ಮನೆಯೊಳಗೆ ನುಗ್ಗಿ ಕುರ್ಚಿ ಮತ್ತು ಟೇಬಲ್ ಗಳನ್ನು ಹೊತ್ತುಕೊಂಡು ಹೋದ ಪ್ರಸಂಗ ಕೂಡ ನಡೆಯಿತು.
ನರಗುಂದ ತಾಲ್ಲೂಕಿನ ಸುಮಾರು 4 ಸಾವಿರ ಮಂದಿ ಹಲವರು 250 ರೂಪಾಯಿ ಕಟ್ಟಿ ಲಾಟರಿ ಖರೀದಿಸಿ ಕಂಪೆನಿಯಿಂದ ಬಹುಮಾನ ಘೋಷಿಸುವುದಕ್ಕೆ ಕಾಯುತ್ತಿದ್ದರು.
ಫಲಿತಾಂಶ ಘೋಷಿಸಿದಾಗ ಹಣ ಕೊಟ್ಟು ಟಿಕೆಟ್ ಖರೀದಿಸಿದವರ ಯಾರ ಹೆಸರು ಕೂಡ ಇರಲಿಲ್ಲ. ಇದರಿಂದ ಆಕ್ರೋಶಗೊಂಡ ಜನರು ಕಾಡಪ್ಪ ಕಕನೂರು ಮತ್ತು ನರಗುಂದ ಪಟ್ಟಣದ ಹುಣಸಿಕಟ್ಟಿ ಗ್ರಾಮದ ಚಿಕ್ಕೊಪ್ಪದ ಎಸ್ ಕೆಯವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT