ಸಾಂದರ್ಭಿಕ ಚಿತ್ರ 
ರಾಜ್ಯ

ಅರ್ಕಾವತಿ ಲೇ ಔಟ್ ಹಗರಣ; ಬಿಡಿಎಯ 7 ಸಿಬ್ಬಂದಿ ವಜಾ

ಅರ್ಕಾವತಿ ಲೇ ಔಟ್ ನಲ್ಲಿ ಮನಸೋ ಇಚ್ಛೆ ದರಕ್ಕೆ ಹಲವು ನಿವೇಶನಗಳನ್ನು ಮಾರಾಟ ಮಾಡಿದ್ದಕ್ಕೆ ...

ಬೆಂಗಳೂರು: ಅರ್ಕಾವತಿ ಲೇ ಔಟ್ ನಲ್ಲಿ ಮನಸೋ ಇಚ್ಛೆ ದರಕ್ಕೆ ಹಲವು ನಿವೇಶನಗಳನ್ನು ಮಾರಾಟ ಮಾಡಿದ್ದಕ್ಕೆ ಮೂವರು ಕೆಎಎಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣೆ ಇಲಾಖೆಗೆ ಪತ್ರ ಬರೆದಿದೆ.
ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿಡಿಎ ಕೂಡ ನಾಲ್ವರು ಕೇಸ್ ವರ್ಕರ್ಸ್ ಮತ್ತು ಮೂವರು ಮೇಲ್ವಿಚಾರಕರನ್ನು ಸೇವೆಯಿಂದ ವಜಾಗೊಳಿಸಿದೆ.
ಬಿಡಿಎ ಕಾರ್ಯಪಡೆಯ ಸೂಪರಿಂಟೆಂಡೆಂಟ್ ತಮ್ಮ ತನಿಖಾ ವರದಿಯನ್ನು ಬಿಡಿಎ ಕಾರ್ಯದರ್ಶಿಗಳು ಮತ್ತು ಆಯುಕ್ತರಿಗೆ ಇತ್ತೀಚೆಗೆ ಸಲ್ಲಿಸಿದ್ದರು.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ಹಗರಣದಿಂದ ಬಿಡಿಎಗೆ ಸುಮಾರು 35 ಕೋಟಿ ರೂಪಾಯಿ ನಷ್ಟವಾಗಿದೆ. ಹಗರಣ ಬೆಳಕಿಗೆ ಬಂದ ಸಮಯದಲ್ಲಿ 10ರಿಂದ 15 ಕೋಟಿ ರೂಪಾಯಿ ನಷ್ಟವಾಗಿತ್ತು ಎಂದು ಹೇಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT