ರಾಜ್ಯ

ಹಿರಿಯ ಯಕ್ಷಗಾನ ಕಲಾವಿದ ನೆಬ್ಬೂರು ನಾರಾಯಣ ಭಾಗವತರು ಇನ್ನಿಲ್ಲ

Sumana Upadhyaya
ಬೆಂಗಳೂರು: ಬಡಗುತಿಟ್ಟು ಯಕ್ಷರಂಗದ ಹಿರಿಯ ಕಲಾವಿದ ನೆಬ್ಬೂರು ನಾರಾಯಣ ಭಾಗವತ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಇವರ ನಿಧನದಿಂದ ಬಡಗುತಿಟ್ಟಿನ ಮೇರು ಭಾಗವತರ ಪರಂಪರೆ ಕೊಂಡಿಯೊಂದು ಕಳಚಿದೆ.
ಹೊರರಾಜ್ಯಗಳು ಮತ್ತು ಹೊರ ದೇಶಗಳಲ್ಲಿ ಕೂಡ ಯಕ್ಷಗಾನ ಪ್ರೇಮಿಗಳು ನೆಬ್ಬೂರು ನಾರಾಯಣ ಭಾಗವತರ ಕಂಠದ ಸವಿಯನ್ನು ಕೇಳಿ ಖುಷಿಪಟ್ಟಿದ್ದಾರೆ.
SCROLL FOR NEXT