ಉಡುಪಿ: ಸಾಲಬಾಧೆಯಿಂದ ಬೇಸತ್ತು ಮೀನುಗಾರನ ಆತ್ಮಹತ್ಯೆ 
ರಾಜ್ಯ

ಉಡುಪಿ: ಸಾಲಬಾಧೆಯಿಂದ ಬೇಸತ್ತು ಮೀನುಗಾರನ ಆತ್ಮಹತ್ಯೆ

ಹಣಕಾಸು ಸಂಸ್ಥೆಗಳಿಂದ ಪಡೆದಿದ್ದ ಸಾಲ ತೀರಿಸಲು ಸಾಧ್ಯವಾಗದೆ ಮೀನುಗಾರನೊಬ್ಬ ಆತ್ಮಹತ್ಯೆಗೊಳಗಾಗಿರುವ ಘಟನೆ ಕುಂದಾಪುರ ತಾಲೊಕು ಗಂಗೊಳ್ಳಿ ಸಮೀಪದ ಹೊಸಾಡು ನಲ್ಲಿ ನಡೆದಿದೆ.

ಉಡುಪಿ: ಹಣಕಾಸು ಸಂಸ್ಥೆಗಳಿಂದ ಪಡೆದಿದ್ದ ಸಾಲ ತೀರಿಸಲು ಸಾಧ್ಯವಾಗದೆ ಮೀನುಗಾರನೊಬ್ಬ ಆತ್ಮಹತ್ಯೆಗೊಳಗಾಗಿರುವ ಘಟನೆ ಕುಂದಾಪುರ ತಾಲೊಕು ಗಂಗೊಳ್ಳಿ ಸಮೀಪದ ಹೊಸಾಡು ನಲ್ಲಿ ನಡೆದಿದೆ.
ಸುಬ್ರಾಯ ಖಾರ್ವಿ (40) ಎಂಬುವವರೇ ಮೃತ ದುದೈವಿ. ಕಳೆದ ಕೆಲವು ದಿನಗಳಿಂದ ಮೀನುಗಾರಿಕೆ ಕಸುಬು ನಷ್ಟ ಉಂಟುಮಾಡಿದ ಕಾರಣ ಖಾರ್ವಿ ತೀವ್ರ ಖಿನ್ನತೆಗೊಳಗಾಗಿದ್ದರು ಎಂದು ಕುಟುಂಬ ಮೂಲಗಳು ಹೇಳಿವೆ.
ಅನಾರೋಗ್ಯದ ಕಾರಣ ಇತ್ತೀಚಿಗೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಭಾರತ ಆಪ್ತ ಸ್ನೆಹಿತ', 'ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

SCROLL FOR NEXT