ರಾಜ್ಯ

ಆತಂಕ ಸೃಷ್ಠಿ: ಕಾಂಗ್ರೆಸ್ ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ, ವ್ಯಕ್ತಿ ದೇಹ ಛಿದ್ರ ಛಿದ್ರ!

Vishwanath S
ಬೆಂಗಳೂರು: ಕಾಂಗ್ರೆಸ್ ಶಾಸಕ ಮುನಿರತ್ನ ಅವರ ವೈಯಾಲಿಕಾವಲ್ ಮನೆ ಮುಂಭಾಗದ ಕಾರ್ ಪಾರ್ಕಿಂಗ್ ಬಳಿ ಸ್ಫೋಟ ಸಂಭವಿಸಿದ್ದು ಸ್ಫೋಟದಲ್ಲಿ ವ್ಯಕ್ತಿಯೋರ್ವನ ದೇಹ ಛಿದ್ರಗೊಂಡಿದೆ.
ಮುನಿರತ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಲಿಂಡರ್ ಸ್ಫೋಟದಿಂದ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
SCROLL FOR NEXT