ಸಂಗ್ರಹ ಚಿತ್ರ 
ರಾಜ್ಯ

ಕಮರಿದ ಪೋಷಕರ ಆಸೆ: ಗೃಹರಕ್ಷಕ ನೇಮಕಾತಿ ಓಟ ಪರೀಕ್ಷೆ ವೇಳೆ ಕುಸಿದು ಬಿದ್ದು ಉದ್ಯೋಗಾಕಾಂಕ್ಷಿ ಸಾವು

ಗೃಹರಕ್ಷಕರ ನೇಮಕಾತಿಗೆ ನಗರದಲ್ಲಿ ಇಂದು ನಡೆದ ದೈಹಿಕ ಪರೀಕ್ಷೆ ವೇಳೆ 26 ವರ್ಷದ ಯುವಕನೊಬ್ಬ ಓಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಳಗಾವಿ: ಗೃಹರಕ್ಷಕರ ನೇಮಕಾತಿಗೆ ನಗರದಲ್ಲಿ ಇಂದು ನಡೆದ ದೈಹಿಕ ಪರೀಕ್ಷೆ ವೇಳೆ 26 ವರ್ಷದ ಯುವಕನೊಬ್ಬ ಓಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. 
ಮಂಗಳವಾರ ಕೆಎಸ್ಆರ್ ಪಿ ಮೈದಾನದಲ್ಲಿ ನಡೆದ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ನತದೃಷ್ಟ ಪ್ರಸಾದ್ ಎ ತಲುಕಾರ್ ಎರಡು ಸುತ್ತಿನ ದೈಹಿಕ ಪರೀಕ್ಷೆಯನ್ನೂ ಮುಗಿಸಿದ್ದ. ಮೂರನೇ ಸುತ್ತಿನ ದೈಹಿಕ ಪರೀಕ್ಷೆ ಭಾಗವಾಗಿ ಓಡುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳು ತಕ್ಷಣವೇ ಯುವಕನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗದ ಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ಅವರು ತಿಳಿಸಿದ್ದಾರೆ. 
ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT