ಪಿ. ಟಿ. ಪರಮೇಶ್ವರ್ ನಾಯಕ್ 
ರಾಜ್ಯ

ದೇವಾ! ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ 34 ಸಾವಿರಕ್ಕೂ ಅಧಿಕ ದೇವಾಲಯಗಳಲ್ಲಿ 'ಹೋಮ'

ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ರಾಜ್ಯದಲ್ಲಿ ಈ ಬಾರಿಯೂ ಸಾಮಾನ್ಯ ಮುಂಗಾರು ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ದೇವರ ಮೊರೆ ಹೋಗಲು ನಿರ್ಧರಿಸಿದೆ.

ಬೆಂಗಳೂರು: ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ರಾಜ್ಯದಲ್ಲಿ  ಈ ಬಾರಿಯೂ ಸಾಮಾನ್ಯ ಮುಂಗಾರು  ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ದೇವರ ಮೊರೆ ಹೋಗಲು ನಿರ್ಧರಿಸಿದೆ.
ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ 34 ಸಾವಿರದ 559 ದೇವಾಲಯಗಳಲ್ಲಿ ಪರ್ಜನ್ಯ ಹೋಮ ನಡೆಸಲು ಚಿಂತನೆ ನಡೆಸಲಾಗಿದೆ. 2017ರಲ್ಲಿ ಕಾವೇರಿ ಉಗಮ ತಾಣ ತಲಾ ಕಾವೇರಿಯಲ್ಲಿ ಮಾತ್ರ ಈ ಹೋಮ ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT