ಡಿ ವಿ ಸದಾನಂದ ಗೌಡ 
ರಾಜ್ಯ

ಬೆಂಗಳೂರಲ್ಲಿ ಕೇಂದ್ರೀಕೃತ ಪ್ರಾಧಿಕಾರ ರಚನೆಗೆ ಸದಾನಂದ ಗೌಡ ಸಲಹೆ

ನಗರದ ನಾಗರಿಕ ಸೌಲಭ್ಯಗಳ ಕುಂದು ಕೊರತೆಯನ್ನು ಹದ್ದು ಬಸ್ತಿನಲ್ಲಿಡಲು, ಬೆಳೆಯುತ್ತಿರುವ ...

ಬೆಂಗಳೂರು: ನಗರದ ನಾಗರಿಕ ಸೌಲಭ್ಯಗಳ ಕುಂದು ಕೊರತೆಯನ್ನು ಹದ್ದು ಬಸ್ತಿನಲ್ಲಿಡಲು, ಬೆಳೆಯುತ್ತಿರುವ ಬೆಂಗಳೂರು ನಗರದ ನಾಗರಿಕರಿಗೆ ಕ್ಲಿಷ್ಟ ಸಮಯದಲ್ಲಿ ಬೇಕಾದ ಸೌಲಭ್ಯಗಳನ್ನು ಜಾರಿಗೊಳಿಸಲು ಕೇಂದ್ರೀಕೃತ ಪ್ರಾಧಿಕಾರವೊಂದರ ರಚನೆ ಅತ್ಯಂತ ಪ್ರಸ್ತುತ ಮತ್ತು ಅತ್ಯಗತ್ಯ ಎಂದು ಸಂಸದ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರೀಕೃತ ಪ್ರಾಧಿಕಾರ ರಚನೆಗೆ ಪಕ್ಷಾತೀತ ನಿರ್ಣಯ ಬೇಕು. ಚುನಾಯಿತ ಜನಪ್ರತಿನಿಧಿಗಳು, ಸಮರ್ಪಕ ಅಧಿಕಾರಿಗಳು ಮತ್ತು ಕೆಲ ನಾಗರಿಕರನ್ನು ಒಳಗೊಂಡ ಈ ಪ್ರಾಧಿಕಾರ, ನಿಯಮಾನುಸಾರ ರಚನೆಯಾಗಿ ತನ್ನ ಪರಿಮಿತಿಯಲ್ಲಿ ಕಾರ್ಯ ನಿರ್ವಹಿಸಿದಾಗ ಮಾತ್ರ ಬೆಂಗಳೂರನ್ನು ನಾಗರಿಕ ಸೌಲಭ್ಯದಲ್ಲಿ ವಿಶ್ವ ದರ್ಜೆಗೆ ಏರಿಸಲು ಸಾಧ್ಯ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

Pak ಫೀಲ್ಡ್ ಮಾರ್ಷಲ್ ಮುನೀರ್​ಗೆ ಜಾಗತಿಕ ಮುಖಭಂಗ; ಮ್ಯೂನಿಚ್ ಭದ್ರತಾ ಸಮ್ಮೇಳನದ ಗೇಟ್‌ನಲ್ಲೇ ತಡೆದ ಸಿಬ್ಬಂದಿ, Video!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

2026ರ ಮೊದಲ ಸೂರ್ಯಗ್ರಹಣ: ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು? ಇಲ್ಲಿದೆ ವಿವರ

'37,000 ಕೋಟಿ ರೂ. ಬಾಕಿ ಪಾವತಿ ಮಾಡ್ತೀರೋ ಇಲ್ವೋ?': ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗುತ್ತಿಗೆದಾರ ಪ್ರತಿಭಟನೆ ಎಚ್ಚರಿಕೆ!

SCROLL FOR NEXT