ಟಿಪ್ಪುವಿನ ವರ್ಣಚಿತ್ರ 
ರಾಜ್ಯ

ಟಿಪ್ಪು ಸುಲ್ತಾನ್ ಪಠ್ಯ ಸೇರ್ಪಡೆ ನ. 7ಕ್ಕೆ ತೀರ್ಮಾನ: ಸಚಿವ ಸುರೇಶ್ ಕುಮಾರ್ 

ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಬೇಕೆ ಅಥವಾ ತೆಗೆದುಹಾಕಬೇಕೆ ಎಂಬ ಬಗ್ಗೆ ಇದೇ 7ರಂದು ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಭೆಯ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಬೇಕೆ ಅಥವಾ ತೆಗೆದುಹಾಕಬೇಕೆ ಎಂಬ ಬಗ್ಗೆ ಇದೇ 7ರಂದು ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಭೆಯ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ಈ ಮಧ್ಯೆ ವಿಜಯಪುರದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಾಯಕರು ಮತ್ತು ಕಮ್ಯೂನಿಸ್ಟ್ ಬಣಗಳು ಟಿಪ್ಪು ಸುಲ್ತಾನ್ ಕುರಿತ ಇತಿಹಾಸದ ವಿಷಯಗಳನ್ನು ತಿರುಚಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತಿವೆ ಎಂದಿದ್ದಾರೆ.


ಟಿಪ್ಪುವನ್ನು ಸಮರ್ಥಿಸುವ ಮಾಜಿ ಸಿಎಂ ಸಿದ್ದರಾಮಯ್ಯನವರು ಇತಿಹಾಸವನ್ನು ಅಗೆಯುವ ಮೊದಲು ತಾವು ಸುಶಿಕ್ಷಿತರಾಗಬೇಕು. ಟಿಪ್ಪು ಸುಲ್ತಾನ್ ಸಾವಿರಾರು ಮಂದಿ ಹಿಂದೂಗಳನ್ನು ಹತ್ಯೆ ಮಾಡಿದ್ದು ಹಿಂದೂ ದೇವಾಲಯಗಳನ್ನು ಕೂಡ ಧ್ವಂಸಗೊಳಿಸಿದ್ದಾನೆ. ಹೀಗಾಗಿ ಇತಿಹಾಸದ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಾಠಗಳನ್ನು ತೆಗೆದುಹಾಕುವುದು ನ್ಯಾಯಸಮ್ಮತ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT