ಟಿಪ್ಪುವಿನ ವರ್ಣಚಿತ್ರ 
ರಾಜ್ಯ

ಟಿಪ್ಪು ಸುಲ್ತಾನ್ ಪಠ್ಯ ಸೇರ್ಪಡೆ ನ. 7ಕ್ಕೆ ತೀರ್ಮಾನ: ಸಚಿವ ಸುರೇಶ್ ಕುಮಾರ್ 

ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಬೇಕೆ ಅಥವಾ ತೆಗೆದುಹಾಕಬೇಕೆ ಎಂಬ ಬಗ್ಗೆ ಇದೇ 7ರಂದು ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಭೆಯ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಬೇಕೆ ಅಥವಾ ತೆಗೆದುಹಾಕಬೇಕೆ ಎಂಬ ಬಗ್ಗೆ ಇದೇ 7ರಂದು ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಭೆಯ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ಈ ಮಧ್ಯೆ ವಿಜಯಪುರದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಾಯಕರು ಮತ್ತು ಕಮ್ಯೂನಿಸ್ಟ್ ಬಣಗಳು ಟಿಪ್ಪು ಸುಲ್ತಾನ್ ಕುರಿತ ಇತಿಹಾಸದ ವಿಷಯಗಳನ್ನು ತಿರುಚಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತಿವೆ ಎಂದಿದ್ದಾರೆ.


ಟಿಪ್ಪುವನ್ನು ಸಮರ್ಥಿಸುವ ಮಾಜಿ ಸಿಎಂ ಸಿದ್ದರಾಮಯ್ಯನವರು ಇತಿಹಾಸವನ್ನು ಅಗೆಯುವ ಮೊದಲು ತಾವು ಸುಶಿಕ್ಷಿತರಾಗಬೇಕು. ಟಿಪ್ಪು ಸುಲ್ತಾನ್ ಸಾವಿರಾರು ಮಂದಿ ಹಿಂದೂಗಳನ್ನು ಹತ್ಯೆ ಮಾಡಿದ್ದು ಹಿಂದೂ ದೇವಾಲಯಗಳನ್ನು ಕೂಡ ಧ್ವಂಸಗೊಳಿಸಿದ್ದಾನೆ. ಹೀಗಾಗಿ ಇತಿಹಾಸದ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಾಠಗಳನ್ನು ತೆಗೆದುಹಾಕುವುದು ನ್ಯಾಯಸಮ್ಮತ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?