ತುಕಾರಾಮ 
ರಾಜ್ಯ

ಬಾಗಲಕೋಟೆ: ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸ

ಮತಾಂತರಕ್ಕೆ ಪ್ರಚೋಜಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ.

ಬಾಗಲಕೋಟೆ: ಮತಾಂತರಕ್ಕೆ ಪ್ರಚೋಜಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. 

ಲಂಬಾಣಿ ಜನಾಂಗದ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರನ್ನು ತುಕಾರಾಮ ರಾಠೋಡ ಎಂಬಾತ ಮತಾಂತರಕ್ಕೆ ಯತ್ನಿಸುತ್ತಿದ್ದ, ಅಲ್ಲದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ ಹಣದ ನೀಡುವ ಆಮಿಷ ಸಹ ಒಡ್ಡಿದ್ದ. 35ಕ್ಕೂ ಹೆಚ್ಚು ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರನ್ನು ಒಂದೆಡೆ ಕೋಣೆಯೊಳಗೆ ಸೇರಿಸಿ ಮತಾಂತರಕ್ಕೆ ಪ್ರೇರಣೆ ನೀಡುತ್ತಿದ್ದ.
 
ಮತಾಂತರ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಮುದಾಯದ ಮುಖಂಡರು, ಹಿಂದೂ ಪರ ಸಂಘಟನೆ ಮುಖಂಡರು ಆತನನ್ನು ಮನೆಯಿಂದ ಹೊರಗೆ ಕರೆತಂದು ಥಳಿಸಿದ್ದಾರೆ. 

ಘಟನಾ ಸ್ಥಳಕ್ಕೆ ಬಂದ ನವನಗರದ ಪೊಲೀಸರು ಪರಿಶೀಲನೆ ನಡೆಸಿದರು. ವಿಚಿತ್ರ ಎಂದರೆ ತುಕಾರಾಮ ವೃತ್ತಿಯಲ್ಲಿ ಡಿಆರ್ ಪೊಲೀಸ್ ಪೇದೆ ಎನ್ನುವುದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT