ಕೃತಿ ಬಿಡುಗಡೆ ಮಾಡಿದ ಬರಗೂರು ರಾಮಚಂದ್ರಪ್ಪ 
ರಾಜ್ಯ

ಪ್ರೀತಿಯಿಂದ ಅಪ್ಪಿಕೊಳ್ಳುವ ಸಂಸ್ಕೃತಿ ಎಲ್ಲೆಡೆ ನೆಲೆಸಲಿ- ಬರಗೂರು ರಾಮಚಂದ್ರಪ್ಪ

ಕನ್ನಡ ಸಾಹಿತ್ಯ, ಸಿನಿಮಾ ಸೇರಿದಂತೆ ಅನೇಕ ಕಲೆಗಳು ನಶಿಸುವ ಹಂತಕ್ಕೆ ತಲುಪಿವೆ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ವಿಷಾದಿಸಿದ್ದಾರೆ.

ಬೆಂಗಳೂರು: ಪೂರ್ವಾಗ್ರಹಪೀಡಿತ, ತಿರಸ್ಕಾರ ಮನೋಭಾವವೇ ಹೆಚ್ಚಾಗಿರುವ ಇಂದಿನ ದಿನಮಾನಗಳಲ್ಲಿ  ಪ್ರೀತಿಯಿಂದ ಒಪ್ಪಿ ಅಪ್ಪಿಕೊಳ್ಳುವ ಸಂಸ್ಕೃತಿ ಕಾಣದಾಗಿದೆ. ಹಾಗಾಗಿ ಕನ್ನಡ ಸಾಹಿತ್ಯ, ಸಿನಿಮಾ ಸೇರಿದಂತೆ ಅನೇಕ ಕಲೆಗಳು ನಶಿಸುವ ಹಂತಕ್ಕೆ ತಲುಪಿವೆ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ವಿಷಾದಿಸಿದ್ದಾರೆ.

ನಗರದ ವಾಡಿಯಾ ಸಭಾಂಗಣದಲ್ಲಿಂದು ಅಂಕಿತ ಪುಸ್ತಕ ಪ್ರಕಾಶನ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 5 ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನಪ್ರಿಯ ಎಂಬ ಶಬ್ದವೇ ಬಹಳ ಕ್ಲಿಷ್ಟಕರವಾದದ್ದು, ಅನೇಕ ವಿದ್ವಾಂಸರು ಬರೆದ ಲೇಖನಗಳು, ಕಾದಂಬರಿಗಳು, ಓದುಗರಿಂದ ತಿರಸ್ಕರಿಸಲ್ಪಟ್ಟಿವೆ. ಇದೊಂದು ವಿಪರ್ಯಾಸ. ಯಾವುದೇ ಲೇಖನ, ಕಾದಂಬರಿಗಳನ್ನು ಸತತವಾಗಿ ಅಧ್ಯಯನ ಮಾಡಿ ವಿಮರ್ಶೆ ಮಾಡಿದ ನಂತರ ಆ ಕೃತಿಯ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಅವರು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT