ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಾದ್ಯಂತ ವೈದ್ಯರ ಮುಷ್ಕರ ಅಂತ್ಯ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೋಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ  ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೋಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ  ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.

"ಈ ಕ್ಷಣದಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದೇವೆ. ಕನ್ನಡ ಸಂಘದ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆ ಒದಗಿಸಲಾಗುವುದು ಎ<ದು ಸರ್ಕಾರ ಭರವಸೆ ನೀಡಿದೆ. ಆ ಎಲ್ಲಾ ಕಾರಣಗಳಿಂದ ನಾವು ಮುಷ್ಕರವನ್ನು ಕೈಬಿಟ್ಟಿದ್ದೇವೆ" ಕಿರಿಯ ವೈದ್ಯರ ಸಂಘದ ಅಧ್ಯಕ್ಷ ಎಲ್.ಎನ್. ರೆಡ್ಡಿ ಹೇಳಿದ್ದಾರೆ.

ಅಶ್ವಿನಿ ಗೌಡ ಸೇರಿ 13 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಬೆಳಿಗ್ಗೆ ಬೆಂಗಳೂರು ವಿವಿ ಪುರಂ ಪೋಲೀಸರಿಗೆ ಶರಣಾಗಿದ್ದಾರೆ. 

ಇದೀಗ ವೈದ್ಯರ ಮುಷ್ಕರ ಅಂತ್ಯವಾಗಿದ್ದು ರಾಜ್ಯಾದ್ಯಂತ ಒಪಿಡಿ ಸೇವೆ ಪುನಾರಂಭವಾಗಿದೆ ಎಂದು ವೈದ್ಯರ ಸಂಘ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT