ರವಿಶಂಕರ್ ಗುರೂಜಿ 
ರಾಜ್ಯ

ಕರ್ತಾರ್ಪುರ ಕಾರಿಡಾರ್: ಪಾಕ್ ಆಹ್ವಾನ ತಿರಸ್ಕರಿಸಿದ ರವಿಶಂಕರ್ ಗುರೂಜಿ

ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಫಾಟನಾ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದಾರೆ. 

ಬೆಂಗಳೂರು: ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಫಾಟನಾ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದಾರೆ. 

ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಘಾಟನೆ ಮತ್ತು ಧಾರ್ಮಿಕ ಪ್ರವಾಸೋದ್ಯಮದ ಉತ್ತೇಜನವು ನಿಮ್ಮ ಹಿಂಸೆ ಮುಕ್ತ ಜಗತ್ತಿನ ನಿರ್ಮಾಣದ ಉದ್ದೇಶಕ್ಕೆ ಅನುಗುಣವಾಗಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ಪಾಕಿಸ್ತಾನ ಉಲ್ಲೇಖಿಸಿತ್ತು. 

ಆದರೆ, ಪಾಕಿಸ್ತಾನದ ಈ ಆಹ್ವಾನವನ್ನು ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದು, ಮುಂಗಡ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT