ಸಂಗ್ರಹ ಚಿತ್ರ 
ರಾಜ್ಯ

ನದಿಗೆ ಹಾರಿ ದಂಪತಿ ಆತ್ಮಹತ್ಯೆ

ಘಟಪ್ರಭ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಧೋಳ ತಾಲೂಕು ಚಿಂಚಖಂಡಿ ಬಳಿ ಭಾನುವಾರ ಸಂಜೆ ನಡೆದಿದೆ.

ಬಾಗಲಕೋಟೆ: ಘಟಪ್ರಭ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಧೋಳ ತಾಲೂಕು ಚಿಂಚಖಂಡಿ ಬಳಿ ಭಾನುವಾರ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದ ಮೌನೇಶ ಪುಂಡಲಿಕ ಕುಂಬಾರ(28), ಅಕ್ಷತಾ ಮೌನೇಶ ಕುಂಬಾರ(25) ಎಂದು ಗುರುತಿಸಲಾಗಿದೆ. ಮೌನೇಶ ಜಿಕೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದು, ಪತ್ನಿಯೊಂದಿಗೆ ಬೈಕ್ ಮೇಲೆ ಚಿಚಖಂಡಿ ಸೇತುವೆ ಬಳಿ ಬಂದು ಸೇತುವೆ ಮೇಲೆ ಬೈಕ್ ನಿಲ್ಲಿಸಿ ನಮ್ಮ ಸಾವಿಗೆ ನಾವೇ ಕಾರಣರು ಎಂದು ಡೆತ್ ನೋಟ ಬರೆದು ನದಿಗೆ ಹಾರಿದ್ದಾರೆ.


ದಂಪತಿಗಳ ಶವ ಹುಡುಕುವ ಕಾರ್ಯಾಚರಣೆ ನಡೆದಿದ್ದು, ಸಂಜವರೆಗೂ ಶವ ಪತ್ತೆ ಆಗಿರಲಿಲ್ಲ. ಮುಧೋಳ ಲೋಕಾಪುರ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದಂಪತಿ ಶವ ಪತ್ತೆ ಕಾರ್ಯ ನಡೆಸಿದ್ದಾರೆ.

ವರದಿ: ವಿಠ್ಠಲ ಬಲಕುಂದಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT