ಸಂಗ್ರಹ ಚಿತ್ರ 
ರಾಜ್ಯ

ಇನ್ನು 2 ದಿನಗಳಲ್ಲಿ ಬೆಂಗಳೂರು ಗುಂಡಿ ಮುಕ್ತ ನಗರ: ಬಿಬಿಎಂಪಿ ಆಯುಕ್ತ

ರಸ್ತೆ ಗುಂಡಿ ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿಸುವ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದ್ದು, ನಗರದಲ್ಲಿ ಬಹುತೇಕ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗಿದೆ. ಕೇವಲ 742 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಹೇಳಿದ್ದಾರೆ. 

ಬೆಂಗಳೂರು: ರಸ್ತೆ ಗುಂಡಿ ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿಸುವ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದ್ದು, ನಗರದಲ್ಲಿ ಬಹುತೇಕ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗಿದೆ. ಕೇವಲ 742 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿಯಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಹೇಳಿದ್ದಾರೆ. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.1 ರಂದು ಒಟ್ಟು 10,656 ರಸ್ತೆ ಗುಂಡಿಗಳನ್ನು ಗುರ್ತಿಸಲಾಗಿತ್ತು. ಇದತರಲ್ಲಿ 9,914ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದರು. 

ರಸ್ತೆ ಗುಂಡಿ ಮುಚ್ಚುವಲ್ಲಿ ನೀತಿ ಸಂಹಿತೆ ಅನ್ವಯಿಸುವುದಿಲ್ಲ .ವೈಟ್ ಟಾಪಿಂಗ್ ಕಾರ್ಯ ಹೀಗೆಯೇ ಮುಂದುವರೆಯಲಿದೆ., ರಸ್ತೆಗಳನ್ನು ಅಗೆದ ಬಿಡಬ್ಲ್ಯೂಎಸ್ಎಸ್"ಬಿಗೆ ರೂ.25 ಸಾವಿರ ದಂಟವನ್ನು ವಿಧಿಸಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT