ಸಾಂದರ್ಭಿಕ ಚಿತ್ರ 
ರಾಜ್ಯ

ಪುತ್ತೂರಿನಲ್ಲಿ ಜೋಡಿ ಕೊಲೆ, ಅಜ್ಜ, ಮೊಮ್ಮಗಳ ಸಾವು: ಮಹಿಳೆಗೆ ಗಂಭೀರ ಗಾಯ

ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ. ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು

ಮಂಗಳೂರು: ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ.

ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾಬಿ ಬಿ. ಎಂಬವರು ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಒಂದೆ ಮನೆಯಲ್ಲಿ ವಾಸವಿದ್ದರು,ಕುಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ ( 55 ) ಅವರ ಮೇಲೂ ಮಾರಣಾಂತಿಕ ಹಲ್ಲೆಯಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದು, ಗಂಡುಮಕ್ಕಳು ಹೊರದೇಶದಲ್ಲಿದ್ಧಾರೆ. ರಾತ್ರಿ ಮಲಗಿದ್ದ ಸಮಯದಲ್ಲಿ ಈ ಕೃತ್ಯ ನಡೆಸಿದ್ದಾರೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT