ಸಾಂದರ್ಭಿಕ ಚಿತ್ರ 
ರಾಜ್ಯ

ಪುತ್ತೂರಿನಲ್ಲಿ ಜೋಡಿ ಕೊಲೆ, ಅಜ್ಜ, ಮೊಮ್ಮಗಳ ಸಾವು: ಮಹಿಳೆಗೆ ಗಂಭೀರ ಗಾಯ

ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ. ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು

ಮಂಗಳೂರು: ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ.

ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾಬಿ ಬಿ. ಎಂಬವರು ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಒಂದೆ ಮನೆಯಲ್ಲಿ ವಾಸವಿದ್ದರು,ಕುಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ ( 55 ) ಅವರ ಮೇಲೂ ಮಾರಣಾಂತಿಕ ಹಲ್ಲೆಯಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದು, ಗಂಡುಮಕ್ಕಳು ಹೊರದೇಶದಲ್ಲಿದ್ಧಾರೆ. ರಾತ್ರಿ ಮಲಗಿದ್ದ ಸಮಯದಲ್ಲಿ ಈ ಕೃತ್ಯ ನಡೆಸಿದ್ದಾರೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT