ಹುಂಡಿ ಎಣಿಕೆ ಕಾರ್ಯ 
ರಾಜ್ಯ

ಮಲೆಮಹಾದೇಶ್ವರ ಬೆಟ್ಟ: ದೀಪಾವಳಿ‌ ಜಾತ್ರೆಯಲ್ಲಿ ಸಂಗ್ರಹವಾಯ್ತು ಬರೋಬ್ಬರಿ 1.71 ಕೋಟಿ ಕಾಣಿಕೆ

ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ‌ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ‌ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಚಾಮರಾಜನಗರ: ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ‌ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ‌ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಎರಡನೇ ಅತಿ ಹೆಚ್ಚು ಆದಾಯ ತರುವ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು ‌1,71,14,219 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಎಣಿಕೆಯಲ್ಲಿ ನಿರತರಾದ ಸಿಬ್ಬಂದಿ ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ‌ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ‌ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಉಳಿದಂತೆ 45 ಗ್ರಾಂ ಚಿನ್ನ, 2.6 ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಏಳುಮಲೆ ಒಡೆಯನಿಗೆ ಭಕ್ತರು ಅರ್ಪಿಸಿದ್ದಾರೆ. ಹುಂಡಿ ಎಣಿಕೆಯು ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬಿಗಿ ಬಂದೋಬಸ್ತ್‌ನೊಂದಿಗೆ ಸಾಲೂರು ಮಠದ ಹಿರಿಯಶ್ರೀ ನೇತೃತ್ವದಲ್ಲಿ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT