ಗಂಗಾವತಿಯಲ್ಲಿ ರೈಲಿಗೆ ಮೊದಲ ಬಲಿ: ಗುಜರಾತ್ ಮೂಲದ ಯುವಕ ಸಾವು 
ರಾಜ್ಯ

ಗಂಗಾವತಿಯಲ್ಲಿ ರೈಲಿಗೆ ಮೊದಲ ಬಲಿ: ಗುಜರಾತ್ ಮೂಲದ ಯುವಕ ಸಾವು

ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಸಂಗೀತಾ ಆಲಿಸುತ್ತಾ ಬರುತ್ತಿದ್ದ ಯುವಕನೊಬ್ಬ ಆಯಾತಪ್ಪಿ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ್ ಘಟನೆ ನಗರದಲ್ಲಿ ನಡೆದಿದೆ.

ಗಂಗಾವತಿ: ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಸಂಗೀತ ಆಲಿಸುತ್ತಾ ಬರುತ್ತಿದ್ದ ಯುವಕನೊಬ್ಬ ಆಯಾತಪ್ಪಿ ರೈಲು ಹಳಿಗೆ ಬಿದ್ದು ಸಾವನ್ನಪ್ಪಿದ್ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ಗುಜರಾತ್ ರಾಜ್ಯದ ನಂದೆಲಾ ಜಿಲ್ಲೆಯ ದಾವತ್ ಎಂಬ ಗ್ರಾಮದ ವಿಫುಲ್ ತಂದೆ ಭರತ್ (18) ಎಂದು ಗುರುತಿಸಲಾಗಿದೆ. 

ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯ ಕೆಲಸಕ್ಕೆಂದು ಗುಜರಾತಿನ ಹಲವು ಯುವಕರೊಂದಿಗೆ ಬಂದಿದ್ದ ಈ ಯುವಕ, ಬುಧವಾರ ಸಂಜೆ ನಗರದ ಕೊಪ್ಪಳ ರಸ್ತೆಯಲ್ಲಿರುವ ಹಳಿಯನ್ನು ದಾಟಿ ಬಹದರ್ೆಸೆಗೆ ಹೋಗಿದ್ದಾನೆ. ನಿಸರ್ಗದ ಕರೆ ಮುಗಿಸಿ ಕಿವಿಯಲ್ಲಿ ಹೆಡ್ಫೋನ್ ಇಟ್ಟುಕೊಂಡು ಹಳಿ ದಾಟುತ್ತಿರುವಾಗ ಆಕಸ್ಮಿಕ ಆಗಮಿಸಿದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ರೈಲು ಗಂಗಾವತಿಯಿಂದ ಹುಬ್ಬಳ್ಳಿಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.  

ಗಂಗಾವತಿಯಲ್ಲಿ ರೈಲು ಸೇವೆ ಆರಂಭವಾಗಿ ಒಂಭತ್ತು ತಿಂಗಳಲ್ಲಿ ಇದೇ ಮೊದಲ ಬಾರಿಗೆ ರೈಲಿಗೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT