ಮಂಗಳೂರು: ಗ್ರಾಮಪಂಚಾಯತ್ ಸದಸ್ಯ, ಪತ್ನಿ ಕೊಲೆಗೆ ಯತ್ನ 
ರಾಜ್ಯ

ಮಂಗಳೂರು: ಗ್ರಾಮಪಂಚಾಯತ್ ಸದಸ್ಯ, ಪತ್ನಿ ಕೊಲೆಗೆ ಯತ್ನ

ಗ್ರಾಮಪಂಚಾಯತ್ ಸದಸ್ಯನೊಬ್ಬನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತ ಹಾಗೂ ಆತನ ಪತ್ನಿ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮೇರಮಜಲುವಿನಲ್ಲಿ ನಡೆದಿದೆ. 

ಮಂಗಳೂರು: ಗ್ರಾಮಪಂಚಾಯತ್ ಸದಸ್ಯನೊಬ್ಬನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತ ಹಾಗೂ ಆತನ ಪತ್ನಿ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮೇರಮಜಲುವಿನಲ್ಲಿ ನಡೆದಿದೆ.

ಮೇರುಮಜಲು ನಿವಾಸಿ ಪಂಚಾಯತ್ ಸದಸ್ಯ, ಹಾಗೂ ಕಾಂಗ್ರೆಸ್ ನಾಯಕರಾಗಿರುವ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಶೋಭಾ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಲಾಗಿದೆ.

ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ವೇಳೆಗೆ ನಡೆದ ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಳಿ ನಡೆಸಿರುವ ತಂಡದಲಿ ಮೂವರಿದ್ದರೆಂದು ಂಆಹಿತಿ ಲಭಿಸಿದ್ದು ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ,

ಇನ್ನು ಘಟನೆ ಕುರಿತಂತೆ ಗಾಯಾಳುವಾಗಿರುವ ಯೋಗೀಶ್ ಪ್ರಭು ಪೋಲೀಸರಿಗೆ ದೂರಿತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT