bhaskar rao 
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ: ಫೋಟೋ ತೆಗೆದು ಕಳುಹಿಸಿ; ಸಾರ್ವಜನಿಕರಿಗೆ ಪೊಲೀಸ್ ಆಯುಕ್ತ ಮನವಿ

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಫೋಟೋ ತೆಗೆದು ಸಾರ್ವಜನಿಕರು ಕಳುಹಿಸಿದರೆ ತಪ್ಪಿತಸ್ಥರಿಗೆ ತಂಡ ವಿಧಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಭಾಸಕರ್ ರಾವ್ ಅವರು ಹೇಳಿದ್ದಾರೆ. 

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಫೋಟೋ ತೆಗೆದು ಸಾರ್ವಜನಿಕರು ಕಳುಹಿಸಿದರೆ ತಪ್ಪಿತಸ್ಥರಿಗೆ ತಂಡ ವಿಧಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಅವರು ಹೇಳಿದ್ದಾರೆ. 

ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ನಿಗಾ ಇರಿಸಲು ಪಬ್ಲಿಕ್ ಐ ಜಾಲತಾಣ, ಆಯ್ಪ್ ರೂಪಿಸಿರುವ ಪೊಲೀಸ್ ಇಲಾಖೆ, ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡುವಂತೆ ಜನರ ಬಳಿ ಮನವಿ ಮಾಡಿದೆ.

ಸಂಚಾರ ನಿಯಮಗಳನ್ನು ಯಾರಾದರೂ ಉಲ್ಲಂಘಿಸುವುದು ಕಂಡರೆ ಫೋಟೋ ತೆಗೆದು ಕಳುಹಿಸಿ. ತಪ್ಪಿತಸ್ಥರಿಗೆ ದಂಡ ವಿಧಿಸಲಾಗುವುದು ಎಂದಿದ್ದಾರೆ. 

ಗೂಗಲ್ ಪ್ಲೇ ಸ್ಟೋರ್"ಗ ಹೋಗಿ ಪಬ್ಲಿಕ್ ಐ ಆ್ಯಪ್'ನ್ನು ಡೌನ್ ಲೋಡ್ ಮಾಡಿಕೊಳ್ಳಿ. ಅದರಲ್ಲೇ ಫೋಟೋ ಅಪ್ ಲೋಟ್ ಮಾಡಿ. ನೀವು ಕಳುಹಿಸಿದ ಫೋಟೋವನ್ನು ಪರಿಶೀಲಿಸಿ ತಪ್ಪಿಸತ್ಥರಿಗೆ ದಂಡದ ಇ-ಚಲನ್ ಕಳುಹಿಸಲಾಗುವುದು. ಫೋಟೋ ಕಳುಹಿಸಿದ ವ್ಯಕ್ತಿಯ ವಿವರಣೆಗಳನ್ನು ಗೌಪ್ಯವಾಗಿಡಲಾಗುವುದು. ಇದೇ ಆ್ಯಪ್ ಇನ್'ಸ್ಟಾಲ್ ಮಾಡಿಕೊಂಡು ನೀವು ನಾಗರಿಕ ಪೊಲೀಸ್ ಆಗಿ ಎಂದು ಟ್ವಿಟರ್ ನಲ್ಲಿ ಭಾಸ್ಕರ್ ರಾವ್ ಅವರು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್

ಸರಿಯಾದ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ: ಚುನಾವಣಾ ಭರವಸೆಗಳ ಈಡೇರಿಕೆ, ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಬೇಕು- ಸಿದ್ದರಾಮಯ್ಯ

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...

ಪಕ್ಕದ್ಮನೆ ಆಂಟಿ ಜೊತೆ ಹರಟೆ, ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು, CCTVಯಲ್ಲಿ ಬೆಚ್ಚಿಬೀಳಿಸುವ Video